ಕರ್ನಾಟಕ ರಣಜಿ ತಂಡ 
ಕ್ರಿಕೆಟ್

Ranji Trophy 2025: ಕರ್ನಾಟಕ ತಂಡ ಪ್ರಕಟ; ಕನ್ನಡಿಗ Mayank Agarwal ಗೆ ಮತ್ತೆ ಸಾರಥ್ಯ!

ಮಯಾಂಕ್ ಅಗರ್ವಾಲ್ ನೇತೃತ್ವದಲ್ಲಿ ಸೌರಾಷ್ಟ್ರ ವಿರುದ್ಧದ ರಣಜಿ ಟ್ರೋಫಿ ಪಂದ್ಯಕ್ಕೆ 15 ಸದಸ್ಯರ ಕರ್ನಾಟಕ ತಂಡ ಪ್ರಕಟಿಸಲಾಗಿದೆ.

ಬೆಂಗಳೂರು: ಮುಂಬರುವ ರಣಜಿ ಟ್ರೋಫಿ ಟೂರ್ನಿಗೆ ಕರ್ನಾಟಕ ತಂಡ ಪ್ರಕಟವಾಗಿದ್ದು, ಕನ್ನಡಿಗ ಮಯಾಂಕ್ ಅಗರ್ವಾಲ್ ನೇತೃತ್ವದಲ್ಲಿ ತಂಡ ಪ್ರಕಟಿಸಲಾಗಿದೆ.

ಈ ಹಿಂದೆಯೂ ಕೂಡ ಮಯಾಂಕ್ ಅಗರ್ವಾಲ್ ಕರ್ನಾಟಕ ತಂಡದ ಸಾರಥ್ಯ ವಹಿಸಿದ್ದರು. ಇದೀಗ ಮತ್ತೆ ಅವರದ್ದೇ ನೇತೃತ್ವದಲ್ಲಿ ಸೌರಾಷ್ಟ್ರ ವಿರುದ್ಧದ ರಣಜಿ ಟ್ರೋಫಿ ಪಂದ್ಯಕ್ಕೆ 15 ಸದಸ್ಯರ ಕರ್ನಾಟಕ ತಂಡ ಪ್ರಕಟಿಸಲಾಗಿದೆ. ತಂಡದಲ್ಲಿ ನಿರೀಕ್ಷೆಯಂತೆಯೇ ಹಿರಿಯ ಆಟಗಾರ ಕರುಣ್ ನಾಯರ್ ಗೆ ಸ್ಥಾನ ನೀಡಲಾಗಿದೆ.

ಉಳಿದಂತೆ ಸ್ಮರಣ್, ಶ್ರೇಯಸ್ ಗೋಪಾಲ್, ವೈಶಾಖ್ ವಿಜಯ್ ಕುಮಾರ್, ವಿದ್ವತ್ ಕಾವೇರಪ್ಪ, ಅಭಿಲಾಶ್ ಶೆಟ್ಟಿ, ವೆಂಕಟೇಶ್ ಎಂ, ನಿಕಿನ್ ಜೋಸ್, ಅಭಿನವ್ ಮನೋಹರ್, ಅನೀಶ್ ಕೆವಿ, ಮೊಹ್ಸಿನ್ ಖಾನ್, ಸ್ಥಾನ ಗಿಟ್ಟಿಸಿದ್ದಾರೆ. ವಿಕೆಟ್ ಕೀಪರ್ ಗಳಾಗಿ ಶ್ರೀಜಿತ್ ಮತ್ತು ಕೃತಿಕಾ ಕೃಷ್ಣ ಸ್ಥಾನ ಪಡೆದಿದ್ದಾರೆ. ಉದಯೋನ್ಮುಖ ಸ್ಪಿನ್ನರ್ ಶಿಖರ್ ಶೆಟ್ಟಿಗೆ ಅವಕಾಶ ನೀಡಿರುವುದು ಕುತೂಹಲ ಕೆರಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೇಶವಿರೋಧಿ ಚಟುವಟಿಕೆ ಆರೋಪ: ಕಾಶ್ಮೀರ ಟೈಮ್ಸ್ ದಿನಪತ್ರಿಕೆ ಕಚೇರಿಯ SIA ದಾಳಿ; Ak-47 ಕಾರ್ಟ್ರಿಡ್ಜ್‌, ಗ್ರೆನೇಡ್ ಲಿವರ್‌ ವಶಕ್ಕೆ!

ರೋಚಕ ಘಟ್ಟ ತಲುಪಿದ 'ಸಿಎಂ ಬದಲಾವಣೆ' ಚರ್ಚೆ: ಡಿಕೆಶಿ ಪರ ಶಾಸಕರು ದಿಢೀರ್ ದೆಹಲಿ ಯಾತ್ರೆ; ಹೈಕಮಾಂಡ್ ಮುಂದೆ ಶಕ್ತಿ ಪ್ರದರ್ಶನಕ್ಕೆ ಸಜ್ಜು!

ಅಕ್ರಮ ವಲಸಿಗರಿಗೆ ಅಸ್ಸಾಂ ಸರ್ಕಾರದ 'ಶಾಕ್': 'ಅತ್ಯಪರೂಪದ ಕಾನೂನು' ಜಾರಿ, 24 ಗಂಟೆಯೊಳಗೆ ಗಡಿಪಾರು!

"ಕೆಲಸದ ಹೊರೆ ನಿರ್ವಹಣೆ ಅಗತ್ಯವಿದ್ದರೆ, IPL ಬಿಡಿ": ಶುಭ್‌ಮನ್ ಗಿಲ್‌ಗೆ ಖಡಕ್ ಸಂದೇಶ!

ಭಾರತದ ಬೆನ್ನಿಗೆ ಚೂರಿ?: ದೆಹಲಿ ಬಾಂಬ್ ಸ್ಫೋಟಕ್ಕೂ ಅಫ್ಘಾನಿಸ್ತಾನಕ್ಕೂ ನಂಟು ಬಹಿರಂಗ; ಕರ್ನಾಟಕಕ್ಕೂ ಉಗ್ರನ ಭೇಟಿ!

SCROLL FOR NEXT