ಸಂಭ್ರಮಾಚರಣೆ 
ಕ್ರಿಕೆಟ್

T20 World Cup 2026: ಸೂಪರ್ 8 ಹಂತಕ್ಕೆ ಭಾರತ ಲಗ್ಗೆ; ದೇಶಾದ್ಯಂತ ಸಂಭ್ರಮಾಚರಣೆ, ಗಣ್ಯರ ಶುಭಾಶಯ!

ಪಾಕಿಸ್ತಾನ ವಿರುದ್ಧದ ಗೆಲುವು ದೇಶಾದ್ಯಂತ ಸಂಭ್ರಮಕ್ಕೆ ಕಾರಣವಾಗಿದ್ದು,ಕ್ರಿಕೆಟ್ ಅಭಿಮಾನಿಗಳು ರಾತ್ರಿಯಿಡಿ ರಸ್ತೆಯಲ್ಲಿ ಕುಣಿದು ಸಂಭ್ರಮಿಸಿದ್ದಾರೆ.

ಕೊಲಂಬೊ: ಭಾರತ ತಂಡವು ಟಿ-20 ವಿಶ್ವಕಪ್ ಟೂರ್ನಿಯ ಸೂಪರ್ 8ರ ಹಂತಕ್ಕೆ ಪ್ರವೇಶಿಸಿತು. ಭಾನುವಾರ ನಡೆದ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು 61 ರನ್ ಗಳ ಅಂತರದಿಂದ ಸೋಲಿಸಿದ ಭಾರತ ನಿರಾಯಾಸವಾಗಿ ಸೂಪರ್ ಎಂಟರ ಸುತ್ತಿಗೆ ಪ್ರವೇಶ ಗಿಟ್ಟಿಸಿಕೊಂಡಿತು.

ಪಾಕಿಸ್ತಾನ ವಿರುದ್ಧದ ಗೆಲುವು ದೇಶಾದ್ಯಂತ ಸಂಭ್ರಮಾಚರಣೆಗೆ ಕಾರಣವಾಗಿದ್ದು,ಕ್ರಿಕೆಟ್ ಅಭಿಮಾನಿಗಳು ರಾತ್ರಿಯಿಡಿ ರಸ್ತೆಯಲ್ಲಿ ಕುಣಿದು ಸಂಭ್ರಮಿಸಿದ್ದಾರೆ.

ಪಂದ್ಯ ನಡೆದ ಶ್ರೀಲಂಕಾದ ಕೊಲಂಬೊ, ನವದೆಹಲಿ, ಮುಂಬೈ, ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಜನರು , ಅದರಲ್ಲೂ ಯುವ ಜನತೆ ದೇಶದ ಪರ ಘೋಷಣೆ, ಜೈಕಾರ ಹಾಕುವ ಮೂಲಕ ಸಂಭ್ರಮಪಟ್ಟಿದ್ದಾರೆ.

ಭಾರತ ಗೆಲುವು ಸಾಧಿಸುತ್ತಿದ್ದಂತೆಯೇ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಸಚಿವ ಡಾ. ಹೆಚ್. ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಸಾಮಾಜಿಕ ಜಾಲತಾಣಗಳಲ್ಲಿ ಟ್ವೀಟ್ ಮೂಲಕ ಭಾರತ ತಂಡಕ್ಕೆ ಶುಭಾಶಯ ಕೋರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ