ಸಂಜಯ್ ಮಂಜ್ರೇಕರ್ 
ಕ್ರಿಕೆಟ್

T20 World Cup 2026: ಹ್ಯಾಂಡ್ ಶೇಕ್ ವಿವಾದ; ಟೀಂ ಇಂಡಿಯಾ ವಿರುದ್ದ ಸಂಜಯ್ ಮಂಜ್ರೇಕರ್ ಕಿಡಿ! ನೆಟ್ಟಿಗರ ತರಾಟೆ

ಈ ಮಧ್ಯೆ ಭಾರತ ಹ್ಯಾಂಡ್ ಶೇಕ್ ಮಾಡದಿರಲು ನಿರ್ಧರಿಸಿದೆ ಎಂದು ವರದಿ ಮಾಡಿದೆ. ಈ ಬೆನ್ನಲ್ಲೆ ಭಾರತ ತಂಡದ ಮಾಜಿ ಆಟಗಾರ ಸಂಜಯ್ ಮಂಜ್ರೇಕರ್ ನೋ ಹ್ಯಾಂಡ್‌ ಶೇಕ್ ಅಭಿಯಾನದ ಬಗ್ಗೆ ಕಿಡಿಕಾರಿದ್ದಾರೆ.

ಕೊಲಂಬೊ: ಇಲ್ಲಿನ ಪ್ರೇಮದಾಸ ಕ್ರೀಡಾಂಗಣದಲ್ಲಿ ಇಂದು ನಡೆಯಲಿರುವ ಟಿ20 ವಿಶ್ವಕಪ್‌ನಲ್ಲಿ ಭಾರತ - ಪಾಕಿಸ್ತಾನ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಉಭಯ ತಂಡಗಳ ನಾಯಕರು ಹ್ಯಾಂಡ್‌ ಶೇಕ್ ಮಾಡುತ್ತಾರೆಯೋ ಇಲ್ಲವೋ ಎಂಬ ಕುತೂಹಲ ಅಭಿಮಾನಿಗಳಲ್ಲಿ ಮನೆ ಮಾಡಿದೆ.

ಈ ಮಧ್ಯೆ ಭಾರತ ಹ್ಯಾಂಡ್ ಶೇಕ್ ಮಾಡದಿರಲು ನಿರ್ಧರಿಸಿದೆ ಎಂದು ವರದಿ ಮಾಡಿದೆ. ಈ ಬೆನ್ನಲ್ಲೆ ಭಾರತ ತಂಡದ ಮಾಜಿ ಆಟಗಾರ ಸಂಜಯ್ ಮಂಜ್ರೇಕರ್ ನೋ ಹ್ಯಾಂಡ್‌ ಶೇಕ್ ಅಭಿಯಾನದ ಬಗ್ಗೆ ಕಿಡಿಕಾರಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಟ್ವೀಟ್‌ ಮಾಡಿರುವ ಸಂಜಯ್ ಮಂಜ್ರೇಕರ್, ಭಾರತ ಆರಂಭಿಸಿರುವ ಈ ನೋ ಹ್ಯಾಂಡ್‌ ಶೇಕ್ ಎಂಬುದು ತುಂಬಾ ಮೂರ್ಖತನದಿಂದ ಕೂಡಿದ ಕೆಲಸ. ನಮ್ಮಂತಹ ರಾಷ್ಟ್ರಕ್ಕೆ ಇದು ಯೋಗ್ಯ ಅಲ್ಲ. ಆಟದ ಉತ್ಸಾಹದಲ್ಲಿ ಸರಿಯಾಗಿ ಆಟವಾಡಿ ಅಥವಾ ಆಟವಾಡಲೇಬೇಡಿ " ಎಂದು ಕಿಡಿಕಾರಿದ್ದಾರೆ.

ಸಂಜಯ್ ಮಂಜ್ರೇಕರ್ ಟ್ವೀಟ್‌ ವಿರುದ್ಧ ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ.ಈತ ಯಾವಾಗಿನಿಂದ ಪಾಕಿಸ್ತಾನಕ್ಕೆ ಬೆಂಬಲ ಕೊಡಲು ಆರಂಭಿಸಿದ", "ಭಯೋತ್ಪಾದಕರ ಜತೆ ಕೈಕುಲುಕುವುದಕ್ಕೆ ನಮಗೇನು ಬುದ್ದಿಕೆಟ್ಟಿದೆಯಾ " ಎಂದು ಪ್ರಶ್ನೆ ಮಾಡುತ್ತಿದ್ದಾರೆ. ಪಾಕಿಸ್ತಾನ ತಂಡದ ಜತೆ ನಿಂತಿರುವ ಫೋಟೋಗಳು, ವ್ಯಂಗ್ಯ ಚಿತ್ರಗಳನ್ನು ರಚಿಸಿ ಆಕ್ರೋಶ ಹೊರ ಹಾಕುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಅನಕ್ಷರಸ್ಥ' ಪ್ರಧಾನಿಯಿಂದಾಗಿ ಪೆಟ್ರೋಲ್-ಡೀಸೆಲ್ ಮತ್ತು ಅನಿಲ ಬೆಲೆಗಳು ಹೆಚ್ಚಳವಾಗಿದೆ: ಸಿಎಂ ಸಿದ್ದರಾಮಯ್ಯ

IPL Valuation Chart: 1.63 ಲಕ್ಷ ಕೋಟಿಗೇರಿದ ಐಪಿಎಲ್ ಮೌಲ್ಯ, CSK ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ KKR, 'ಕಿಂಗ್' ವಿರಾಟ್ ಕೊಹ್ಲಿ ಗಳಿಸಿದ್ದೆಷ್ಟು ಗೊತ್ತಾ?

ನಾಯಕತ್ವ ತ್ಯಜಿಸಿದ ಬಳಿಕ ಸಂಕಷ್ಟದಲ್ಲಿದ್ದೆ.. ನೆರವಿಗೆ ಬಂದಿದ್ದು 'ಜಾಮಿ' ಮಾತ್ರ: Virat Kohli

IPL 2026: ವೈಭವ್ ಸೂರ್ಯವಂಶಿ ಆರ್ಭಟಕ್ಕೆ ಮಕಾಡೆ ಮಲಗಿದ LSG, ಗೆದ್ದ RR ಪ್ಲೇ ಆಫ್ ಕನಸು ಜೀವಂತ!

ಮಾರ್ತಾಂಡ ಆನೆ ಕೊಂದ ಕಂಜನ್ ದಸರಾದಿಂದ ಶಾಶ್ವತ ನಿಷೇಧ: ಸಚಿವ ಈಶ್ವರ್ ಖಂಡ್ರೆ ಆದೇಶ

SCROLL FOR NEXT