ಪಂಚಾಯತ್ ಪ್ರತಿನಿಧಿಗಳ ಗೌರವಧನ ಹೆಚ್ಚಳ 
ಜಿಲ್ಲಾ ಸುದ್ದಿ

ಪಂಚಾಯತ್ ಪ್ರತಿನಿಧಿಗಳ ಗೌರವಧನ ದುಪ್ಪಟ್ಟು

ಗ್ರಾಪಂ, ತಾಪಂ, ಜಿಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಇದರ ಲಾಭ ಪಡೆಯಲಿದ್ದಾರೆ...

ಹುಬ್ಬಳ್ಳಿ: ಪಂಚಾಯತ್ ರಾಜ್ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳಿಗೆ ನೀಡುತ್ತಿರುವ ಮಾಸಿಕ ಗೌರವಧನ ಇಮ್ಮಡಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಗ್ರಾಪಂ, ತಾಪಂ, ಜಿಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಇದರ ಲಾಭ ಪಡೆಯಲಿದ್ದಾರೆ.

ನಗರದಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಎಚ್.ಕೆ.ಪಾಟೀಲ, ಶನಿವಾರ ಅಧಿಕೃತ ಆದೇಶ ಹೊರಬಿದ್ದಿದೆ. ಈ ಮೂಲಕ ಪಂಚಾಯತ್ ರಾಜ್ ಸಂಸ್ಥೆಗಳ ಪ್ರತಿನಿಧಿಗಳ  ಬಹುವರ್ಷಗಳ ಬೇಡಿಕೆ ಈಡೇರಿದೆ ಎಂದರು.

ಯಾರಿಗೆಷ್ಟು ಹೆಚ್ಚಳ?
ಗ್ರಾಮ ಪಂಚಾಯ್ತಿ
ಅಧ್ಯಕ್ಷರು: ಮೊದಲು-ರೂ. 500, ಈಗ-ರೂ. 1000
ಉಪಾಧ್ಯಕ್ಷರು: ಮೊದಲು-ರೂ. 300, ಈಗ-ರೂ. 600
ಸದಸ್ಯರು: ಮೊದಲು-ರೂ. 250, ಈಗ-ರೂ. 500

ತಾಲೂಕು ಪಂಚಾಯ್ತಿ
ಅಧ್ಯಕ್ಷರು: ಮೊದಲು-ರೂ. 2,250, ಈಗ-ರೂ. 4,500
ಉಪಾಧ್ಯಕ್ಷರು: ಮೊದಲು-ರೂ. 1,500, ಈಗ-ರೂ. 3,000
ಸದಸ್ಯರು: ಮೊದಲು-ರೂ. 750 ಈಗ-ರೂ. 1,500

ಜಿಲ್ಲಾ ಪಂಚಾಯ್ತಿ
ಅಧ್ಯಕ್ಷರು: ಮೊದಲು-ರೂ. 3,000, ಈಗ-ರೂ. 6,000
ಉಪಾಧ್ಯಕ್ಷರು: ಮೊದಲು-ರೂ. 2,250 ಈಗ-ರೂ. 4,500
ಸದಸ್ಯರು: ಮೊದಲು-ರೂ. 1,500 ಈಗ-ರೂ. 3,000

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT