ಸಿರಿಮನೆ ನಾಗರಾಜ, ನೂರ್ ಜುಲ್ಫೀಕರ್, 
ಜಿಲ್ಲಾ ಸುದ್ದಿ

ನಕ್ಸಲರಾದ ಸಿರಿಮನೆ ನಾಗರಾಜ, ನೂರ್ ಜುಲ್ಫೀಕರ್ ಶರಣು

ಚಿಕ್ಕಮಗಳೂರು: ನಕ್ಸಲ್ ಹೋರಾಟ ಬಿಟ್ಟು ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಸಮಾಜದ ಮುಖ್ಯವಾಹಿನಿಗೆ ಬರಲು ತೀರ್ಮಾನಿಸಿದ್ದ ನಕ್ಸಲ್ ಮುಖಂಡರಾದ ಸಿರಿಮನೆ ನಾಗರಾಜ ಹಾಗೂ ನೂರ್ ಜುಲ್ಫೀಕರ್ ಅವರು ಸೋಮವಾರ ಚಿಕ್ಕಮಗಳೂರು ಜಿಲ್ಲಾಧಿಕಾರಿ ಶೇಖರಪ್ಪ ಅವರೆದುರು ಶರಣಾಗಿದ್ದಾರೆ.

ಸಿರಿಮನೆ ನಾಗರಾಜ್ ನೂರ್ ಜುಲ್ಫೀಕರ್ ನಕ್ಸಲ್ ಹೋರಾಟ ಬಿಟ್ಟು ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಇಬ್ಬರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶರಣಾಗತರಾಗಿದ್ದಾರೆ. ಈ ವೇಳೆ ಪುನರ್ವಸತಿ ಸಮಿತಿಯ ರಾಜ್ಯ ಮತ್ತು ಜಿಲ್ಲಾ ಸದಸ್ಯರ ಸಮ್ಮುಖದಲ್ಲಿ ಶರಣಾಗತರಾಗಿದ್ದಾರೆ. ಈ ವೇಳೆ ಜಿಲ್ಲಾ ವರಿಷ್ಠಾಧಿಕಾರಿ ಆರ್. ಚೇತನ್ ಸೇರಿದಂತೆ ನಾಗರಿಕ ಸಮಾಜದ ಪ್ರತಿನಿಧಿಗಳು ಹಾಜರಿದ್ದರು.

ಸಾಮಾಜಿಕ ಹೋರಾಟಗಾರ್ತಿ ಗೌರಿ ಲಂಕೇಶ್ ಹಾಗೂ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ದೊರೆಸ್ವಾಮಿ, ಬಿ.ಟಿ ಲಲಿತಾನಾಯಕ್ ಸೇರಿಂದಂತೆ ಪ್ರಮುಖರು ಈ ಕ್ಷಣಕ್ಕೆ ಸಾಕ್ಷಿಯಾಗಿದ್ದರು. ಹಲವು ದಿನಗಳಿಂದ ಗೊಂದಲಕ್ಕೆ ಕಾರಣವಾಗಿದ್ದ ನಕ್ಸಲ್ ಮುಖಂಡರ ಶರಣಾಗತಿಗೆ ಇಂದು ಕಾಲ ಕೂಡಿ ಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್

ಯಶ್ 'ಟಾಕ್ಸಿಕ್' ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; ಆ ದೃಶ್ಯಕ್ಕೆ ಆಕ್ಷೇಪ!

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಖಡಕ್ ವಾರ್ನಿಂಗ್ ನೀಡಿದ ಇರಾನ್ ಸಂಸತ್ ಸ್ಪೀಕರ್!

ಲೂಟಿಕೋರನ ಭಯವೇ? ಖರ್ಗೆಯವರೇ, ಭಿಕ್ಷೆ ಬೇಡುವ 'ದಯನೀಯ ಸ್ಥಿತಿ' ಬರಬಾರದಿತ್ತು! ಜೆಡಿಎಸ್ ಟಾಂಗ್

ಕುರ್ಚಿ ಕದನ: ಡಿಕೆಶಿ ಸಿಎಂ ಆಗುವುದು ಯಾವಾಗ?; ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ

SCROLL FOR NEXT