ಇಂದವಾರ ಬಳಿ ನಾರಾಯಣಪುರ ಜಲಾಶಯದ ಹಿನ್ನೀರಿನಲ್ಲಿ ತೆಪ್ಪ ಮುಳುಗಡೆ (ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ತೆಪ್ಪ ಮುಳುಗಿ ಆರು ಮಂದಿ ಸಾವು

ನಾರಾಯಣಪುರ ಜಲಾಶಯದ ಹಿನ್ನೀರಿನಲ್ಲಿ ಬುಧವಾರ ಮಧ್ಯಾಹ್ನ ತೆಪ್ಪ ಮುಳುಗಿ ಇಬ್ಬರು ಮಕ್ಕಳು ಸೇರಿ ಆರು ಮಂದಿ ಜಲಸಮಾಧಿಯಾಗಿದ್ದಾರೆ.

ಹುನಗುಂದ: ತಾಲೂಕಿನ ಇಂದವಾರ ಬಳಿ ನಾರಾಯಣಪುರ ಜಲಾಶಯದ ಹಿನ್ನೀರಿನಲ್ಲಿ ಬುಧವಾರ ಮಧ್ಯಾಹ್ನ ತೆಪ್ಪ ಮುಳುಗಿ ಇಬ್ಬರು ಮಕ್ಕಳು ಸೇರಿ ಆರು ಮಂದಿ ಜಲಸಮಾಧಿಯಾಗಿದ್ದಾರೆ.

ಇಬ್ಬರು ಈಜಿ ದಡ ಸೇರಿದ್ದಾರೆ. ಕೌಜಗನೂರು ಗ್ರಾಮದ ಮಲ್ಲವ್ವ ಯಲ್ಲಪ್ಪ ಮಡಿವಾಳ (40), ಮಂಜವ್ವ ಭೀಮಪ್ಪ ಮಡಿವಾಳ (21) ಹುಲಿಗೆವ್ವ ಮಹಾಂತೇಶ ಮಡಿವಾಳರ (20), ಸಾವಿತ್ರಿ ಯಮನಪ್ಪ ಮಡಿವಾಳರ (6) ಸಚಿನ ಯಮನಪ್ಪ ಮಡಿವಾಳರ (4) ತೆಪ್ಪದ ನಾವಿಕ ಅಮರಮಾಡಗಿ ಗ್ರಾಮದ ಕರಿಯಪ್ಪ ಪರಸಪ್ಪ ಬಾರಕೇರ (42) ಮೃತರು. ರೇಣವ್ವ ಯಮನಪ್ಪ ಮಡಿವಾಳರ, ಮಹಾಂತೇಶ ಶಿವಸಂಗಪ್ಪ ಮಡಿವಾಳರ ಈಜಿ ದಡ ಸೇರಿದ್ದಾರೆ.

ರೇಣವ್ವಳ ಇಬ್ಬರು ಪುಟ್ಟ ಮಕ್ಕಳು, ಮಹಾಂತೇಶನ ಪತ್ನಿ ಮೃತಪಟ್ಟಿದ್ದಾರೆ. ಇವರೆಲ್ಲರೂ ಮದುವೆಗೆ ತೆರಳುತ್ತಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿಪಕ್ಷಗಳ ಗದ್ದಲದ ನಡುವೆ ಸಾರ್ವಜನಿಕ ಪರೀಕ್ಷೆಗಳ ಅಕ್ರಮ ತಡೆ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ!

ಸಂಸತ್ತಿನಲ್ಲಿ ವಿದ್ಯಾರ್ಥಿಗಳ ಮೇಲಿನ ಲಾಠಿಚಾರ್ಚ್ ಕುರಿತು ಮಾತನಾಡಲು ಬಿಜೆಪಿ ಅವಕಾಶ ನೀಡಲಿಲ್ಲ: ಮೈಕ್ ಸ್ವಿಚ್ ಆಫ್ ಆಗಿತ್ತು! ರಾಹುಲ್ ಆರೋಪ

ಕಂಟೆಂಟ್ ಕ್ರಿಯೇಟರ್ ಆಗಲು ₹35 ಲಕ್ಷ ಸಂಬಳದ ಉದ್ಯೋಗ ತೊರೆದ ಟೆಕ್ಕಿ ದಂಪತಿ; ಒಂದೇ ವರ್ಷದಲ್ಲಿ ₹1 ಕೋಟಿಗೂ ಹೆಚ್ಚು ಆದಾಯ!

E20 ಇಂಧನದಿಂದ ವಾಹನಗಳ ಭಾಗಗಳಿಗೆ ಹಾನಿ?: ರಾಜ್ಯಸಭೆಯಲ್ಲಿ ಗಡ್ಕರಿ ಕೊಟ್ರು ಬಿಗ್ ಅಪ್ಡೇಟ್!

ಚಿತ್ರದುರ್ಗ ಜಿಲ್ಲೆಯ ವಿವಿಧೆಡೆ ಬೆಳೆ ಹಾನಿ ಪರಿಶೀಲನೆ: ರೈತರ ಜಮೀನುಗಳಲ್ಲಿ ಸರ್ವೆಗೆ ಇಲ್ಲಿಯವರೆಗೂ ಯಾವುದೇ ಅಧಿಕಾರಿ ಬಂದಿಲ್ಲ- ಆರ್. ಅಶೋಕ್ ಕಿಡಿ!