ಎಂಜಿಲು ಎಲೆಗಳನ್ನು ತಲೆ ಮೇಲೆ ಹೊತ್ತು ಹರಕೆ ತೀರಿಸಿದರು! 
ಜಿಲ್ಲಾ ಸುದ್ದಿ

ತೆರಿಯೂರಲ್ಲಿ ಎಂಜಿಲು ಎಲೆ ಹೊತ್ತ ಭಕ್ತರು!

ವಿಪ್ರರ ಎಂಜಿಲು ಎಲೆಗಳನ್ನು ತಲೆ ಮೇಲೆ ಹೊತ್ತು ಹರಕೆ...

ಪಾವಗಡ/ಮಧುಗಿರಿ: ಪಾವಗ ತಾಲೂಕಿನ ನಾಗಲಮಡಿಕೆ ಸುಬ್ರಹ್ಮಣ್ಯ ದೇಗುಲದಲ್ಲಿ ಸಂಪೂರ್ಣವಾಗಿ ಮಡೆಸ್ನಾನ ನಿಷೇಧವಾದರೆ, ಮಧುಗಿರಿ ತಾಲೂಕಿನ ತೆರಿಯೂರು ಗ್ರಾಮದ ಅನ್ನದಾನ ಸುಬ್ರಹ್ಮಣ್ಯ ದೇಗುಲದಲ್ಲಿ ಭಕ್ತರು ವಿಪ್ರರ ಎಂಜಿಲು ಎಲೆಗಳನ್ನು ತಲೆ ಮೇಲೆ ಹೊತ್ತು ಹರಕೆ ತೀರಿಸಿದರು!

ಪ್ರತಿ ವರ್ಷ ಅನ್ನದಾನ ಸುಬ್ರಹ್ಮಣ್ಯ ಜಾತ್ರೆಯಲ್ಲಿ ಮಡೆ ಸ್ನಾನ ನಡೆಯುತ್ತಿತ್ತು. ಆದರೆ, ಈ ವರ್ಷ ನ್ಯಾಯಲಯದ ಆದೇಶದ ಹಿನ್ನೆಲೆಯಲ್ಲಿ ತಾಲೂಕು ಆಡಳಿತ ಮಡೆಸ್ನಾನ ತಡೆಯುವಲ್ಲಿ ಯಶಸ್ವಿಯಾಯಿತು. ಆದರೂ, ವಿಪ್ರರು ಊಟ ಮಾಡಿದ ಅಡಿಕೆ ತಟ್ಟೆಗಳನ್ನು ಭಕ್ತರು ತಲೆ ಹೊತ್ತು ಹರಕೆ ತೀರಿಸಿದರು!

ಪ್ರತಿ ವರ್ಷ ಅನ್ನದಾನ ಸುಬ್ರಹ್ಮಣ್ಯ ಜಾತ್ರೆಯಲ್ಲಿ ಮಡೆ ಸ್ನಾನ ನಡೆಯುತ್ತಿತ್ತು. ಆದರೆ, ಈ ವರ್ಷ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ತಾಲೂಕು ಆಡಳಿತ ಮಡೆಸ್ನಾನ ತಡೆಯುವಲ್ಲಿ ಯಶಸ್ವಿಯಾಯಿತು.

ಆದರೂ, ವಿಪ್ರರು ಊಟ ಮಾಡಿದ ಅಡಿಕೆ ತಟ್ಟೆಗಳನ್ನು ಭಕ್ತರು ತಲೆಯ ಮೇಲೆ ಹೊತ್ತು 3 ಬಾರಿ ದೇವಾಲಯದ ಹೊರ ಪ್ರಾಂಗಣದಲ್ಲಿ ಪ್ರದಕ್ಷಿಣೆ ಹಾಕಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT