ವಾಜುಭಾಯಿ ವಾಲಾ 
ಜಿಲ್ಲಾ ಸುದ್ದಿ

ಪಶ್ಚಿಮದ ಅಂಧಾನುಕರಣೆ ಬೇಡ: ರಾಜ್ಯಪಾಲ

ಕರ್ನಾಟಕದ ರಾಜ್ಯಪಾಲ ವಾಜುಭಾಯಿ ವಾಲಾ, ಪಶ್ಚಿಮದ ಅಂಧಾನುಕರಣೆಯ...

ಬೆಂಗಳೂರು: ಕರ್ನಾಟಕದ ರಾಜ್ಯಪಾಲ ವಾಜುಭಾಯಿ ವಾಲಾ, ಪಶ್ಚಿಮದ ಅಂಧಾನುಕರಣೆಯ ಬದಲು ಭಾರತೀಯ ಸಂಸ್ಕೃತಿ ಮತ್ತು ತತ್ವದಲ್ಲಿ ಮುನ್ನಡೆಯುವ ಅಗತ್ಯ ಇದೆ ಎಂದಿದ್ದಾರೆ.

ನಗರದಲ್ಲಿ ಭಾನುವಾರ ದೂರದರ್ಶನ ಆಯೋಜಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು.

"ಪಶ್ಚಿಮದ ಅಂಧಾನುಕರಣೆಯಿಂದ ಅಡ್ಡ ಪರಿಣಾಮಗಳೇ ಹೆಚ್ಚು. ನಾವು ಭಾರತದ ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸುವತ್ತ ಕೆಲಸ ಮಾಡಬೇಕಿದೆ. ವಿಶ್ವದಾದ್ಯಂತ ಭಾರತಕ್ಕೆ ಅತಿ ಹೆಚ್ಚು ಮಾನ್ಯತೆ ಇದೆ ಮತ್ತು ನಾವು ಭಾರತೀಯರು ಎಂಬ ಗುರುತನ್ನು ಕಳೆದುಕೊಳ್ಳಬಾರದು. ದೇಶದಲ್ಲಿ ಮಹಿಳೆಯರ ಸ್ಥಾನವೂ ಇನ್ನೂ ಎತ್ತರಕ್ಕೆ ಏರಬೇಕಿದೆ" ಎಂದಿದ್ದಾರೆ.

ಇದೆ ಸಂದರ್ಭದಲ್ಲಿ ವಾಲಾ ೧೦ ಜನರಿಗೆ ಹಾಗೂ ೨ ಸಂಸ್ಥೆಗಳಿಗೆ ಸಮಾಜಕ್ಕೆ ಸಲ್ಲಿಸಿದ ಸೇವೆಗಾಗಿ "ದೂರದರ್ಶನ ಚಂದನ ಪ್ರಶಸ್ತಿ" ಪ್ರಧಾನ ಮಾಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT