ಯು ಆರ್ ಅನಂತಮೂರ್ತಿ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ನಾಳೆ ಯು ಆರ್ ಎ - 'ಹಿಂದುತ್ವ ಮತ್ತು ಹಿಂದ್ ಸ್ವರಾಜ್' ಸಂವಾದ ಗೋಷ್ಠಿ

ಇತ್ತೆಚೆಗಷ್ಟೇ ಅಗಲಿದ ಕರ್ನಾಟಕದ ಖ್ಯಾತ

ಬೆಂಗಳೂರು: ಇತ್ತೆಚೆಗಷ್ಟೇ ಅಗಲಿದ ಕರ್ನಾಟಕದ ಖ್ಯಾತ ವಿಶ್ವ ಸಾಹಿತಿ ಯು ಆರ್ ಅನಂತಮೂರ್ತಿ ಅವರ ಕೊನೆಯ ಪುಸ್ತಕ 'ಹಿಂದುತ್ವ ಅಥವಾ ಹಿಂದ್ ಸ್ವರಾಜ್' ಕೃತಿಯ ಎರಡನೆ ಆವೃತ್ತಿ ಬಿಡುಗಡೆ ನೆನಪಿನಲ್ಲಿ ಸಂವಾದ ಗೋಷ್ಠಿ ನಾಳೆ ಶುಕ್ರವಾರ(೨೮.೧೧.೨೦೧೪) ನಗರದಲ್ಲಿ ಸಂಜೆ ೬ ಘಂಟೆಗೆ ನಡೆಯಲಿದೆ.

ನಗರದ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆಯಲಿರುವ ಈ ಸಂವಾದವನ್ನು ಪುಸ್ತಕ ಪ್ರಕಾಶಕರಾದ ಅಭಿನವ ಸಂಸ್ಥೆ ಏರ್ಪಡಿಸಿದೆ.

ಖ್ಯಾತ ಇತಿಹಾಸಕಾರ ಷ ಶೆಟ್ಟರ್  ಈ ಸಂವಾದದ ಅಧ್ಯಕ್ಷತೆ ವಹಿಸಿದ್ದು, ಪತ್ರಕರ್ತ ಸೂರ್ಯಪ್ರಕಾಶ ಪಂಡಿತ್, ಉಪನ್ಯಾಸಕಿ-ಅಂಕಣಕಾರ್ತಿ ವಸು ಎಂ ವಿ ಮತ್ತು ಚಿಂತಕ ಪ್ರೊ. ಚಂದನ ಗೌಡ ಭಾಗವಹಿಸಲಿದ್ದಾರೆ.

ಅನಂತಮೂರ್ತಿ ಅವರು ಮೃತ ಪಟ್ಟ ಮೇಲೆ ಪ್ರಕಟವಾದ ಹಿಂದುತ್ವ ಮತ್ತು ಹಿಂದ್ ಸ್ವರಾಜ್ ಪುಸ್ತಕ, ಗಾಂಧಿ ಅವರ ಹಿಂದ್ ಸ್ವರಾಜ್, ಗೋಡ್ಸೆ ಪ್ರತಿಪಾದಿಸಿದ ಹಿಂದುತ್ವ, ಆರ್ ಎಸ್ ಎಸ್, ನರೇಂದ್ರ ಮೋದಿ ಅವರ ರಾಜಕೀಯ ಬೆಳವಣಿಗೆ ಮುಂತಾದ ವಿಷಯಗಳನ್ನು ಚರ್ಚೆ ಮಾಡಿದೆ. ಸಂವಾದ ಸಾರ್ವಜನಿಕರಿಗೆ ಮುಕ್ತವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT