ಡಾ. ರಾಜ್ ಕುಮಾರ್ ಸ್ಮಾರಕ ಉದ್ಘಾಟನಾ ಕಾರ್ಯಕ್ರಮ 
ಜಿಲ್ಲಾ ಸುದ್ದಿ

ರಾಜ್ ಕುಮಾರ್ ಆಟೋಗ್ರಾಫ್ ಬಳಿಕ ಯಾರ ಆಟೋಗ್ರಾಫ್ ಪಡೆದಿಲ್ಲ: ರಜನಿ

ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿ ಪುರಸ್ಕೃತ ವರನಟ ದಿವಂಗತ ಡಾ. ರಾಜ್ ಕುಮಾರ್ ಅವರ ಬಳಿ ಕಷ್ಟಪಟ್ಟು

ಬೆಂಗಳೂರು: ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿ ಪುರಸ್ಕೃತ ವರನಟ ದಿವಂಗತ ಡಾ. ರಾಜ್ ಕುಮಾರ್ ಅವರ ಬಳಿ ಕಷ್ಟಪಟ್ಟು ಆಟೋಗ್ರಾಫ್‌ವೊಂದನ್ನು ಪಡೆದೆ, ಆನಂತರ ನನ್ನ ಜೀವಮಾನದಲ್ಲಿ ಯಾರ ಬಳಿಯು ಆಟೋಗ್ರಾಫ್ ಪಡೆದಿಲ್ಲ ಎಂದು ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ ಅವರು ತಮ್ಮ ಮನದಾಳದ ಮಾತನ್ನು ಹೇಳಿದ್ದಾರೆ.

ವರನಟ ಡಾ. ರಾಜ್ ಕುಮಾರ್ ಅವರ ಸ್ಮಾರಕವನ್ನು ಲೋಕಾರ್ಪಣೆ ಬಳಿಕ ಮಾತನಾಡಿದ ರಜನಿಕಾಂತ್ ಅವರು ರಾಜ್‌ಕುಮಾರ ಗುಣಗಾನ ಮಾಡಿದರು. 1954ರಲ್ಲಿ ಬೇಡರಕಣ್ಣಪ್ಪ ಚಿತ್ರದ ಮೂಲಕ ರಾಜ್‌ಕುಮಾರ್ ಅವರ ತಮ್ಮ ಚಿತ್ರ ಬದುಕಿನ ನಾಗಲೋಟ ಶುರು ಮಾಡಿದರು. ಅಂದು ಶುರುವಾದ ಅಶ್ವಮೇಧಯಾಗ ನಿರಂತರವಾಗಿ ಪ್ರಜ್ವಲಿಸಿತು. ರಾಜ್ ಕುಮಾರ್ ಕಾಲಿಟ್ಟ ಕಡೆಗಳಲ್ಲ ಜಯದ ಮಾಲೆ ಧರಿಸಿ ಅಭಿಮಾನಿಗಳ ಪ್ರೀತಿಗೆ ಪಾತ್ರರಾಗಿ ವಿರಾಜಿಸಿದರು.

ಅವರ ಬದುಕು ಎಲ್ಲರಿಗೂ ಆದರ್ಶಪ್ರಾಯ. ಯಾವುದೇ ಕಪ್ಪು ಚುಕ್ಕೆ ಇಲ್ಲದೆ ಬದುಕಿದ ಧೀಮಂತ ವ್ಯಕ್ತಿ. ಅವರಿಗೆ ಎಲ್ಲರು ನಮಸ್ಕರಿಸುತ್ತಾರೆ. ಆ ಅಭಿಮಾನಿಗಳ ಗೌರವ ನನಗಲ್ಲ ನನ್ನಲ್ಲಿ ನೆಲೆಸಿರುವ ತಾಯಿ ಸರಸ್ವತಿಗೆ ಎಂದ ಮಹಾನ್ ನಟ ರಾಜ್ ಕುಮಾರ್ ಎಂದು ರಜನಿಕಾಂತ್ ಬರ್ಣ್ಣಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Trump ಭಾಗಿಯಾಗಲಿರುವ ಗಾಜಾ ಶಾಂತಿ ಶೃಂಗಸಭೆಗೆ ಪ್ರಧಾನಿಗೆ ಈಜಿಪ್ಟ್‌ನ ಸಿಸಿ ಆಹ್ವಾನ: US ಅಧ್ಯಕ್ಷರೊಂದಿಗೆ ವೇದಿಕೆ ಹಂಚಿಕೊಳ್ತಾರಾ ಮೋದಿ?

Bihar election 2025: NDA ಸೀಟು ಹಂಚಿಕೆ ಅಂತಿಮ; ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ಇದೆಂಥಾ ಕ್ರೌರ್ಯ: ಮದ್ಯ ಮಾರಾಟ ನಿಷೇಧ ಉಲ್ಲಂಘಿಸಿದ್ದ ಬ್ರಾಹ್ಮಣನ ಟೀಕಿಸಿ ಪೋಸ್ಟ್; OBC ವ್ಯಕ್ತಿಗೆ ಅದೇ ಬ್ರಾಹ್ಮಣನ ಪಾದ ತೊಳೆದು ನೀರು ಕುಡಿಯುವ ಶಿಕ್ಷೆ!

Tomahawk Missiles: ಅಮೆರಿಕ ಉಕ್ರೇನ್ ಗೆ 'ಟೊಮಾಹಾಕ್ ಕ್ಷಿಪಣಿ' ನೀಡುವ ಸಾಧ್ಯತೆ; ರಷ್ಯಾದ ಬಿಗ್ ವಾರ್ನಿಂಗ್ ಏನು?

SCROLL FOR NEXT