ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಆರ್ ಟಿಇ ಸೀಟು ವಂಚನೆ: ಶಾಲೆಗಳ ವಿರುದ್ಧ ಕ್ರಿಮಿನಲ್ ಕೇಸ್

ಆರ್ ಟಿಇ ಸೀಟು ಕೊಡಲು ಸತಾಯಿಸುತ್ತಿರುವ ಶಾಲೆಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ಲೋಕಾಯುಕ್ತರು ಬೆಂಗಳೂರು ನಗರ ಜಿಲ್ಲಾ...

ವಿಧಾನಪರಿಷತ್ತು: ಆರ್ ಟಿಇ ಸೀಟು ಕೊಡಲು ಸತಾಯಿಸುತ್ತಿರುವ ಶಾಲೆಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ಲೋಕಾಯುಕ್ತರು ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ಬಿಇಓಗಳಿಗೆ ಆದೇಶಿಸಿದ್ದಾರೆ.

ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಸದಸ್ಯ ಡಿ.ಎಸ್ ವೀರಯ್ಯ, ಕೆಲವು ಶಾಲೆಗಳಲ್ಲಿ ಆರ್ ಟಿಇ ಮೂಲಕ ಅರ್ಹರಿಗೆ ಸೀಟು ಕೊಡದೇ ಸತಾಯಿಸಲಾಗುತ್ತಿದೆ. ನಿಯಮಗಳನ್ನೂ ಪಾಲಿಸುತ್ತಿಲ್ಲ, ಶಾಲೆ ಒಳಗೂ ಪೋಷಕರಿಗೆ ಬಿಡುತ್ತಿಲ್ಲ ಎಂದರು.

ನಂತರ ಉತ್ತರಿಸಿದ ಸಭಾನಾಯಕರು, ಆರ್ ಟಿಇ ಅಡಿ ಸೀಟು ಕೊಡದೇ ಸತಾಯಿಸುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಅಲ್ಲದೇ, ಮಂಗಳವಾರ ಬೆಳಿಗ್ಗೆ ಲೋಕಾಯುಕ್ತ ನ್ಯಾಯಮೂರ್ತಿ ಭಾಸ್ಕರ್ ರಾವ್ ಅವರು ಬೆಂಗಳೂರಿನ ಬಿಇಓಗಳ ಸಭೆ ನಡಸಿ ವರದಿ ಕೇಳಿದ್ದಾರೆ.

ಹಾಗೆಯೇ ಸೀಟು ಕೊಡದೇ ಸತಾಯಿಸುತ್ತಿರುವ ಶಾಲೆಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ಸೂಚಿಸಿದ್ದಾರೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT