ವಸತಿಸಚಿವ ಅಂಬರೀಷ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಅಂಬಿ ಔತಣದಲ್ಲಿ ಸಿಎಂ ಸಿದ್ದು ಭೋಜನ!

ವಸತಿ ಸಚಿವ ಅಂಬರೀಷ್ ಆಯೋಜಿಸಿದ್ದ ಔತಣಕೂಟದಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಭಾಗವಹಿಸುವ ಮೂಲಕ ರಾಜಕೀಯ ಉಹಾಪೋಹಗಳನ್ನು ದೂರ ಮಾಡುವ ಪ್ರಯತ್ನ ಮಾಡಿದ್ದಾರೆ...

ಬೆಂಗಳೂರು: ವಸತಿಸಚಿವ ಅಂಬರೀಷ್ ಆಯೋಜಿಸಿದ್ದ ಔತಣಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸುವ ಮೂಲಕ ರಾಜಕೀಯ ಉಹಾಪೋಹಗಳನ್ನು ದೂರ ಮಾಡುವ ಪ್ರಯತ್ನ ಮಾಡಿದ್ದಾರೆ.

ತಮ್ಮ ನಿವಾಸದಲ್ಲಿ ಮುಖ್ಯಮಂತ್ರಿ, ಸಚಿವರು ಹಾಗೂ ಆಪ್ತ ಸ್ನೇಹಿತರಿಗೆ ಗುರುವಾರ ರಾತ್ರಿ ಔತಣಕೂಟ ಏರ್ಪಡಿಸಿದ್ದರು. ಕಳೆದ ಒಂದು ವರ್ಷದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅಂಬರೀಷ್ ಮಧ್ಯೆ ಶೀತಲ ಸಮರ ನಡೆಯುತ್ತಿದೆ ಎನ್ನಲಾಗುತ್ತಿತ್ತು. ಇದಲ್ಲದೇ ಉಭಯ ನಾಯಕರು ಬಹಿರಂಗವಾಗಿಯೇ ಕೆಲ ಹೇಳಿಕೆಗಳನ್ನು ನೀಡಿದ್ದರು.

ಔತಣ ಕೂಟಕ್ಕೂ ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಪಕ್ಷದ ಮುಖಂಡರು ಹೇಳುತ್ತಿದ್ದರೂ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲಿ ಭೇಟಿ ಮಾಡುತ್ತಿರುವುದು ರಾಜಕೀಯವಾಗಿ ಕುತೂಹಲ ಹುಟ್ಟಿಸಿದೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯಾರೋ ಒಬ್ಬರಿಂದ ಪಕ್ಷ ಅಧಿಕಾರಕ್ಕೆ ಬಂದಿಲ್ಲ: ಖರ್ಗೆ ಹೇಳಿಕೆ ಬೆಂಬಲಿಸಿದ ಎಂ.ಬಿ ಪಾಟೀಲ; ಡಿಕೆಶಿಗೆ ಪರೋಕ್ಷ ಟಾಂಗ್

U19 ಏಷ್ಯಾ ಕಪ್ ಫೈನಲ್‌: ಪಾಕ್ ವಿರುದ್ಧ ಸೋತರೂ ನಖ್ವಿ ಕೈಯಿಂದ ಪದಕ ಸ್ವೀಕರಿಸದ India ಯುವ ಪಡೆ, Video!

G RAM G ಮಸೂದೆ: ಬಿಜೆಪಿಯಿಂದ ಎರಡನೇ ಬಾರಿ 'ಮಹಾತ್ಮ ಗಾಂಧಿ ಹತ್ಯೆ'; ಚಿದಂಬರಂ ಕಿಡಿ

ನಾಯಕತ್ವ ಬದಲಾವಣೆ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಗರಂ; ನಾಯಕರಿಗೆ ಖಡಕ್ ಸಂದೇಶ

ಜಮ್ಮುವಿನ NIA ಕಚೇರಿ ಬಳಿ ಚೀನಾ ನಿರ್ಮಿತ ರೈಫಲ್ ಟೆಲಿಸ್ಕೋಪ್ ಪತ್ತೆ; ಭದ್ರತೆ ಹೆಚ್ಚಳ

SCROLL FOR NEXT