ಕರ್ನಾಟಕ ಮಾಧ್ಯಮ ಅಕಾಡೆಮಿ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

2014ನೇ ಸಾಲಿನ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರಕಟ

2014ನೇ ಸಾಲಿನ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರಕಟವಾಗಿದ್ದು, ಇದೇ ಏಪ್ರಿಲ್ 16ರಂದು ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ...

ಬೆಂಗಳೂರು: 2014ನೇ ಸಾಲಿನ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರಕಟವಾಗಿದ್ದು, ಇದೇ ಏಪ್ರಿಲ್ 16ರಂದು ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಮಾಧ್ಯಮ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಪತ್ರಕರ್ತರಿಗೆ ನೀಡಲಾಗುವ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿಯನ್ನು ಪ್ರಕಟಿಸಲಾಗಿದ್ದು, 2014ನೆ ಸಾಲಿನ ಸಾಮಾಜಿಕ ಸಮಸ್ಯೆ

ಲೇಖನಕ್ಕೆ ನೀಡುವ "ಅಭಿಮಾನಿ" ಪ್ರಶಸ್ತಿಯನ್ನು ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ವಿಜಯಕರ್ನಾಟಕ ವರದಿಗಾರ ಸಿದ್ಧಲಿಂಗಸ್ವಾಮಿ ಅವರು ಪಡೆದಿದ್ದಾರೆ, ಅತ್ಯುತ್ತಮ ಜಿಲ್ಲಾ
ಪತ್ರಿಕೆಗೆ ನೀಡುವ ಆಂದೋಲನ ಪ್ರಶಸ್ತಿಯನ್ನು ರಾಯಚೂರು ವಾಣಿ, ಮಾನವೀಯ ಸಮಸ್ಯೆ ಲೇಖನಕ್ಕೆ ನೀಡುವ ಮೈಸೂರು ದಿಗಂತ ಪ್ರಶಸ್ತಿಯನ್ನು, ಉತ್ತರ ಕನ್ನಡ ಜಿಲ್ಲೆಯ ಲೋಕದುನಿ ದಿನಪತ್ರಿಕೆಯ ವರದಿಗಾರ ಶ್ರೀಧರ ಅವರಿಗೆ ನೀಡಲಾಗಿದೆ.

ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಎಂ.ಎ.ಪೊನ್ನಪ್ಪ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ 2014ನೇ ಸಾಲಿನ ವಿಶೇಷ ಹಾಗೂ ವಾರ್ಷಿಕ ಪ್ರಶಸ್ತಿಯನ್ನು 34 ಮಂದಿಗೆ ನೀಡಲಾಗಿದೆ. ಪ್ರಶಸ್ತಿ ಪ್ರದಾನ ಸಮಾರಂಭ ಇದೇ ತಿಂಗಳ 16ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಯಲಿದ್ದು, ಪ್ರಶಸ್ತಿ ಪುರಸ್ಕೃತರಿಗೆ ತಲಾ 20,000 ನಗದು ಹಾಗೂ
ಪ್ರಶಸ್ತಿ ಫಲಕ ನೀಡಿ ಸನ್ಮಾನಿಸಲಾಗುವುದು.

ಪ್ರಶಸ್ತಿ ಪುರಸ್ಕೃತರ ಪಟ್ಟಿ
2014ರ ವಿಶೇಷ ಪ್ರಶಸ್ತಿ-ಎಂ.ಎಸ್. ಪ್ರಭಾಕರ್ (ಕಾಮರೂಪಿ)- (ಕೋಲಾರ)

2014ನೇ ಸಾಲಿನ ವಾರ್ಷಿಕ ಪ್ರಶಸ್ತಿ

1.ಕೋಟಿಗಾನಹಳ್ಳಿ ರಾಮಯ್ಯ - (ಕೋಲಾರ)
2. ಎಂ.ಕೆ. ಭಾಸ್ಕರರಾವ್ - (ಶಿವಮೊಗ್ಗ)
3. ಎಂ. ನಾಗರಾಜ - (ಮೈಸೂರು)
4. ಕೆ.ಬಿ. ರಾಮಪ್ಪ - (ಶಿವಮೊಗ್ಗ)
5.ಬಿ. ಹೊನ್ನಪ್ಪ ಭಾವಿಕೇರಿ - (ಅಂಕೋಲ-ಉ.ಕ)
6.ಗಾಯತ್ರಿ ನಿವಾಸ್ - (ಮಂಗಳೂರು)
7.ಲೀಲಾವತಿ - (ಹಾಸನ)
8.ಲಿಂಗೇನಹಳ್ಳಿ ಸುರೇಶ್ಚಂದ್ರ - (ಬೆಂಗಳೂರು)
9.ಇಫ್ತಿಕಾರ್ ಅಹಮದ್ ಶರೀಫ್ - (ಬೆಂಗಳೂರು)
10.ವೀರೇಂದ್ರ ಶೀಲವಂತ - (ಬಾಗಲಕೋಟೆ)
11.ರಿಜ್ವಾನ್ ಉಲ್ಲಾ ಖಾನ್ - (ಬೆಂಗಳೂರು)
12.ಬಿ.ಎಸ್. ಪ್ರಭುರಾಜನ್ - (ಮೈಸೂರು)
13. ಎಸ್. ನಾಗೇಂದ್ರ (ನೇತ್ರರಾಜು) - (ಮೈಸೂರು)
14.ದೇವೇಂದ್ರಪ್ಪ ಹೆಚ್. ಕಪನೂರಕರ್ - (ಕಲಬುರ್ಗಿ)
15.ಬಿ.ವಿ.ಗೋಪಿನಾಥ್ - (ಕೋಲಾರ)
16.ರೋನ್ಸ್ ಬಂಟ್ವಾಳ್ - (ಮುಂಬೈ) - ಹೊರನಾಡ ಕನ್ನಡಿಗರು
17.ಗಂಧರ್ವ ಸೇನಾ - (ಬೀದರ್)
18.ಶಿವಕುಮಾರ ಅಡಿವೆಪ್ಪ ಭೈಜಶೆಟ್ಟರ - (ಧಾರವಾಡ)
19.ಶಿವಾನಂದ ತಗಡೂರು - (ಹಾಸನ)
20. ವಿ.ನಂಜುಂಡಪ್ಪ - (ಬೆಂಗಳೂರು)
21. ಎಚ್.ಟಿ. ಅನಿಲ್ - (ಕೊಡಗು)
22. ಆಸ್ಟ್ರೋಮೋಹನ್ - (ಉಡುಪಿ)
23. ಬಸವರಾಜ ಹೊಂಗಲ್ - (ಧಾರವಾಡ)
24. ಸಿ.ಎನ್. ರಾಜು (ಮಣ್ಣೆರಾಜು) - (ತುಮಕೂರು)
25. ನಾಗಲಕ್ಷ್ಮಿ ಬಾಯಿ - (ದಾವಣಗೆರೆ)
26.ನಾಯಕ ಗಂಗೊಳ್ಳಿ - (ಉಡುಪಿ)
27.ಎನ್.ರವಿಕುಮಾರ್ - (ಶಿವಮೊಗ್ಗ)
28.ವಿಲಾಸ್ ಮೇಲಗಿರಿ - (ಹಾವೇರಿ)
29.ಮಂಜುನಾಥ ಎಂ. ಅದ್ದೆ - (ಬೆಂಗಳೂರು)
30.ಲೈಕ್ ಎ. ಖಾನ್ - (ಮೈಸೂರು)
31.ರಕ್ಷಾ ಕಟ್ಟೆಬೆಳಗುಳಿ - (ಹಾಸನ)
32.ಎಸ್.ಲಕ್ಷ್ಮೀನಾರಾಯಣ - (ಕೋಲಾರ)
33.ಸಾಹುಕಾರ್ ಚಂದ್ರಶೇಖರ್ ರಾವ್ (ಸಾಚ) - (ಚಿಕ್ಕಮಗಳೂರು)
34.ಬಂಗ್ಲೆ ಮಲ್ಲಿಕಾರ್ಜುನ - (ಬಳ್ಳಾರಿ)

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT