ಬೆಂಗಳೂರು ರೈಲ್ವೆ ನಿಲ್ದಾಣ 
ಜಿಲ್ಲಾ ಸುದ್ದಿ

ರೈಲ್ವೆ ನೌಕರರಿಂದ ದಿಢೀರ್ ಪ್ರತಿಭಟನೆ, ರೈಲು ಸಂಚಾರ ಸ್ಥಗಿತ

ಬೆಂಗಳೂರು: ರೈಲ್ವೆ ಇಲಾಖೆ ಅಧಿಕಾರಿ ಬಂಧನ ಖಂಡಿಸಿ ನಗರದ ರೈಲ್ವೆ ನಿಲ್ದಾಣದಲ್ಲಿ ರೈಲ್ವೆ ನೌಕರರು ದಿಢೀರ್ ಪ್ರತಿಭಟನೆ ನಡೆಸುತ್ತಿದ್ದು, ಕಳೆದ ಒಂದುವರೆ ಗಂಟೆಯಿಂದ ರೈಲುಗಳ ಸಂಚಾರ ಸ್ಥಗಿತಗೊಳಿಸಲಾಗಿದೆ.

ಟಿಕೆಟ್ ಕೌಂಟರ್‌ಗಳನ್ನು ಬಂದ್ ಮಾಡಿ ಮತ್ತು ರೈಲು ಸಂಚಾರ ಸ್ಥಗಿತಗೊಳಿಸಿ ಸಿಬ್ಬಂದಿ ಪ್ರತಿಭಟನೆ ನಡೆಸುತ್ತಿದ್ದು, ದೂರದ ಊರುಗಳಿಗೆ ತೆರಳಬೇಕಾದ ಪ್ರಯಾಣಿಕರು ಪರದಾಡುವಂತಾಗಿದೆ.

ರೇಲ್ವೆ ಇಲಾಖೆಯ ವಾಹನ ಖರೀದ ಅಕ್ರಮ ಪ್ರಕರಣ ಸಂಬಂಧ ಚೀಫ್ ಪಾರ್ಸಲ್ ಸೂಪರವೈಸರ್ ಪಾಂಡುರಂಗನ್ ಅವರನ್ನು ಬಂಧಿಸಲಾಗಿತ್ತು. ರೈಲ್ವೆ ಇಲಾಖೆ ಅಧಿಕಾರಿ ಬಂಧನ ಖಂಡಿಸಿ ನಗರದ ರೈಲ್ವೆ ನಿಲ್ದಾಣದಲ್ಲಿ ರೈಲ್ವೆ ನೌಕರರು ದಿಢೀರ್ ಪ್ರತಿಭಟನೆ ನಡೆಸುತ್ತಿದ್ದು, ಕಳೆದ ಒಂದುವರೆ ಗಂಟೆಯಿಂದ ರೈಲುಗಳ ಸಂಚಾರ ಸ್ಥಗಿತಗೊಳಿಸಲಾಗಿದೆ.

ಟಿಕೆಟ್ ಕೌಂಟರ್‌ಗಳನ್ನು ಬಂದ್ ಮಾಡಿ ಮತ್ತು ರೈಲು ಸಂಚಾರ ಸ್ಥಗಿತಗೊಳಿಸಿ ಸಿಬ್ಬಂದಿ ಪ್ರತಿಭಟನೆ ನಡೆಸುತ್ತಿದ್ದು, ದೂರದ ಊರುಗಳಿಗೆ ತೆರಳಬೇಕಾದ ಪ್ರಯಾಣಿಕರು ಪರದಾಡುವಂತಾಗಿದೆ.

ರೇಲ್ವೆ ಇಲಾಖೆಯ ವಾಹನ ಖರೀದ ಅಕ್ರಮ ಪ್ರಕರಣ ಸಂಬಂಧ ಚೀಫ್ ಪಾರ್ಸಲ್ ಸೂಪರವೈಸರ್ ಪಾಂಡುರಂಗನ್ ಅವರನ್ನು ಬಂಧಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT