ಬೆಂಗಳೂರು: ರೈಲ್ವೆ ಇಲಾಖೆ ಅಧಿಕಾರಿ ಬಂಧನ ಖಂಡಿಸಿ ನಗರದ ರೈಲ್ವೆ ನಿಲ್ದಾಣದಲ್ಲಿ ರೈಲ್ವೆ ನೌಕರರು ದಿಢೀರ್ ಪ್ರತಿಭಟನೆ ನಡೆಸುತ್ತಿದ್ದು, ಕಳೆದ ಒಂದುವರೆ ಗಂಟೆಯಿಂದ ರೈಲುಗಳ ಸಂಚಾರ ಸ್ಥಗಿತಗೊಳಿಸಲಾಗಿದೆ.
ಟಿಕೆಟ್ ಕೌಂಟರ್ಗಳನ್ನು ಬಂದ್ ಮಾಡಿ ಮತ್ತು ರೈಲು ಸಂಚಾರ ಸ್ಥಗಿತಗೊಳಿಸಿ ಸಿಬ್ಬಂದಿ ಪ್ರತಿಭಟನೆ ನಡೆಸುತ್ತಿದ್ದು, ದೂರದ ಊರುಗಳಿಗೆ ತೆರಳಬೇಕಾದ ಪ್ರಯಾಣಿಕರು ಪರದಾಡುವಂತಾಗಿದೆ.
ರೇಲ್ವೆ ಇಲಾಖೆಯ ವಾಹನ ಖರೀದ ಅಕ್ರಮ ಪ್ರಕರಣ ಸಂಬಂಧ ಚೀಫ್ ಪಾರ್ಸಲ್ ಸೂಪರವೈಸರ್ ಪಾಂಡುರಂಗನ್ ಅವರನ್ನು ಬಂಧಿಸಲಾಗಿತ್ತು. ರೈಲ್ವೆ ಇಲಾಖೆ ಅಧಿಕಾರಿ ಬಂಧನ ಖಂಡಿಸಿ ನಗರದ ರೈಲ್ವೆ ನಿಲ್ದಾಣದಲ್ಲಿ ರೈಲ್ವೆ ನೌಕರರು ದಿಢೀರ್ ಪ್ರತಿಭಟನೆ ನಡೆಸುತ್ತಿದ್ದು, ಕಳೆದ ಒಂದುವರೆ ಗಂಟೆಯಿಂದ ರೈಲುಗಳ ಸಂಚಾರ ಸ್ಥಗಿತಗೊಳಿಸಲಾಗಿದೆ.
ಟಿಕೆಟ್ ಕೌಂಟರ್ಗಳನ್ನು ಬಂದ್ ಮಾಡಿ ಮತ್ತು ರೈಲು ಸಂಚಾರ ಸ್ಥಗಿತಗೊಳಿಸಿ ಸಿಬ್ಬಂದಿ ಪ್ರತಿಭಟನೆ ನಡೆಸುತ್ತಿದ್ದು, ದೂರದ ಊರುಗಳಿಗೆ ತೆರಳಬೇಕಾದ ಪ್ರಯಾಣಿಕರು ಪರದಾಡುವಂತಾಗಿದೆ.
ರೇಲ್ವೆ ಇಲಾಖೆಯ ವಾಹನ ಖರೀದ ಅಕ್ರಮ ಪ್ರಕರಣ ಸಂಬಂಧ ಚೀಫ್ ಪಾರ್ಸಲ್ ಸೂಪರವೈಸರ್ ಪಾಂಡುರಂಗನ್ ಅವರನ್ನು ಬಂಧಿಸಲಾಗಿತ್ತು.