ಗುರು ಸಿದ್ಧರಾಜಯೋಗೀಂದ್ರ ಸ್ವಾಮೀಜಿ 
ಜಿಲ್ಲಾ ಸುದ್ದಿ

ಕೊನೆಗೂ ಮಠಕ್ಕೆ ಮರಳಿದ ಮೂಜಗು

ಹುಬ್ಬಳಿ: ಮೂರು ಸಾವಿರ ಮಠದ ಗೊಂದಲ ತಿಳಿಯಾಗಿದೆ. ಮಠದಿಂದ ಮುನಿಸಿಕೊಂಡು ಹಾನಗಲ್ಲಕ್ಕೆ ತೆರಳಿದ್ದ ಗುರು ಸಿದ್ಧರಾಜಯೋಗೀಂದ್ರ ಸ್ವಾಮೀಜಿ ಭಕ್ತರ ಹಾಗೂ ಹಲವು ಮಠಾಧೀಶರ ಒತ್ತಾಸೆಯ ಮೇರೆಗೆ ಮೂರುಸಾವಿರ ಮಠಕ್ಕೆ ಮರಳಿದ್ದಾರೆ.

ಪೂರ್ವ ನಿಗದಿಯಂತೆ ಗುರುವಾರ ಬೆಳಗ್ಗೆ ಹಾನಗಲ್ಲಕ್ಕೆ ತೆರಳಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಂಸದ ಪ್ರಹ್ಲಾದ ಜೋಶಿ, ಮೋಹನ ಲಿಂಬಿಕಾಯಿ, ಶಂಕರಣ್ಣ ಮುನವಳ್ಳಿ, ಮಹೇಶ ಟೆಂಗಿನಕಾಯಿ ಹಾಗೂ ಕೆಲ ಮಠಾಧೀಶರು ಅಲ್ಲಿ ಮೂಜಗು ಅವರಿಗೆ ಹುಬ್ಬಳ್ಳಿ ಮಠಕ್ಕೆ ಮರಳುವಂತೆ ಮನವಿ ಮಾಡಿದರು.

ಮೊದಮೊದಲು ತಾವು ಹಾನಗಲ್ಲ ಮಠ ಬಿಟ್ಟು ಬರುವುದಿಲ್ಲ ಎಂದು ಮೂಜಗು ಪಟ್ಟು ಹಿಡಿದರು. ತಾವು ಬರದಿದ್ದರೆ ಹುಬ್ಬಳಿಗೆ ತೆರಳುವುದಿಲ್ಲವೆಂದು ಭಕ್ತರು ಪಟ್ಟು ಹಿಡಿದ ಹಿನ್ನೆಲೆಯಲ್ಲಿ ಮೂಜಗು ಮನಸ್ಸು ಬದಲಾಯಿಸಿ ಹುಬ್ಬಳ್ಳಿಗೆ ಬರಲೊಪ್ಪಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT