ಬೆಂಗಳೂರಿನಲ್ಲಿ ಮತ್ತೆ ಆಲಿಕಲ್ಲು ಮಳೆ 
ಜಿಲ್ಲಾ ಸುದ್ದಿ

ಉದ್ಯಾನನಗರಿಯಲ್ಲಿ ಮತ್ತೆ ಆಲಿಕಲ್ಲು ಸಹಿತ ಭಾರೀ ಮಳೆ

ಉದ್ಯಾನನಗರಿ ಬೆಂಗಳೂರಿನಲ್ಲಿ ಮಳೆಯ ಆರ್ಭಟ ಮತ್ತೆ ಜೋರಾಗಿದೆ. ನಗರದ ವಿವಿದೆಡೆ ಆಲಿಕಲ್ಲು ಸಹಿತ ಭಾರೀ ಮಳೆಯಾಗುತ್ತಿದೆ.

ಬೆಂಗಳೂರು: ಉದ್ಯಾನನಗರಿ ಬೆಂಗಳೂರಿನಲ್ಲಿ ಮಳೆಯ ಆರ್ಭಟ ಮತ್ತೆ ಜೋರಾಗಿದೆ. ನಗರದ ವಿವಿದೆಡೆ ಆಲಿಕಲ್ಲು ಸಹಿತ ಭಾರೀ ಮಳೆಯಾಗುತ್ತಿದೆ.

ಸಂಜೆ 5.30 ರಿಂದ ಶುರವಾದ ಮಳೆ ಒಂದೇ ಸಮನೆ ಸುರಿಯುತ್ತಿದ್ದು, ವಿಧಾನಸೌಧದ ಸುತ್ತಮುತ್ತಲು ಆಲಿಕಲ್ಲು ಸಹಿತ ಮಳೆ ಸುರಿಯುತ್ತಿದ್ದು, ಮಳೆಯಿಂದಾಗಿ ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಎದುರಾಗಿದೆ. ಮಳೆ ನೀರು ರಸ್ತೆಗಳಲ್ಲಿ ಹರಿಸುತ್ತಿರುವುದರಿಂದ ವಾಹನ ಸವಾರರು ಮಳೆಯಿಂದಾಗಿ ಸಮಸ್ಯೆ ಎದುರಿಸುತ್ತಿದ್ದಾರೆ.

ಬಸವನಗುಡಿ, ಮಲ್ಲೇಶ್ವರಂ, ಚಾಮರಾಜಪೇಟೆ, ಗಂಗಾನಗರ, ಆರ್ ಟಿ ನಗರ, ಸದಾಶಿವನಗರ,  ಹನುಮಂತನಗರ, ಮೈಸೂರು ರಸ್ತೆಯ ಪ್ರದೇಶ, ಹೆಬ್ಬಾಳ ಸುತ್ತಮುತ್ತಲು ಭಾರಿ ಮಳೆಯಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

SCROLL FOR NEXT