ಬಿಬಿಎಂಪಿ 
ಜಿಲ್ಲಾ ಸುದ್ದಿ

ಬಿಬಿಎಂಪಿ ತ್ರಿಭಜನೆ ಸಮಿತಿ ರಚನೆ

ಬಿಬಿಎಂಪಿ ತ್ರಿಭಜಿಸುವ ಉದ್ದೇಶದದಿಂದ ಸರ್ಕಾರ ತರಲು ಹೊರಟಿದ್ದ ಕರ್ನಾಟಕ ನಗರಪಾಲಿಕೆಗಳ (ತಿದ್ದುಪಡಿ) ವಿಧೇಯಕ 2015ನ್ನು ...

ಬೆಂಗಳೂರು: ಬಿಬಿಎಂಪಿ ತ್ರಿಭಜಿಸುವ ಉದ್ದೇಶದದಿಂದ ಸರ್ಕಾರ ತರಲು ಹೊರಟಿದ್ದ ಕರ್ನಾಟಕ ನಗರಪಾಲಿಕೆಗಳ (ತಿದ್ದುಪಡಿ) ವಿಧೇಯಕ 2015ನ್ನು  ಪರಿಶೀಲಿಸಿ  ಸದನಕ್ಕೆ ವರದಿ ಸಲ್ಲಿಸಲು ಸಮಿತಿ ರಚನೆಗೊಂಡಿದೆ. ಮೇಲ್ಮನೆ ಕಾರ್ಯವಿಧಾನ ಹಾಗೂ ನಡವಳಿಕೆಯ ನಿಯಮಾವಳಿಗಳ ನಿಯಮ 116ರ ರೀತ್ಯಾ  ಪರಿಶೀಲನಾ ಸಮಿತಿಯನ್ನು ರಚಿಸಲಾಗಿದ್ದು, ಸಚಿವ ಹಾಗೂ ಮೇಲ್ಮನೆ ಸಭಾ ನಾಯಕ ಎಸ್. ಆರ್. ಪಾಟೀಲ್ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಆರ್.ವಿ ವೆಂಕಟೇಶ್, ವೀರಣ್ಣ ಮತ್ತಿಕಟ್ಟಿ. ವಿ.ಎಸ್ ಉಗ್ರಪ್ಪ, ಕೆ.ಗೋವಿಂದರಾಜ್, ಐವಾನ್ ಡಿಸೋಜ, ವಿ. ಸೋಮಣ್ಣ,  ರಾಮಚಂದ್ರ ಗೌಡ, ವಿಮಲಾಗೌಡ, ಆರ್.ಕೆ ಸಿದ್ಧರಾಮಣ್ಣ, ಅಶ್ವತ್ಥ ನಾರಾಯಣ, ಇ. ಕೃಷ್ಣಪ್ಪ, ಟಿಎ ಶರವಣ ಸಮಿತಿಯ ಸದಸ್ಯರಾಗಿದ್ದಾರೆ. ಇವರ ತಂಡ ವಿಧೇಯಕದಲ್ಲಿ ಸರ್ಕಾರ ಪ್ರಸ್ತಾಪಿಸಿದ ಅಂಶಗಳನ್ನು ಪರಾಮರ್ಶೆ ನಡೆಸಿ ಸದನಕ್ಕೆ ವರದಿ ನೀಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT