(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಕಬ್ಬನ್ ಎಂದರೆ ಖುಷಿ ನಾಯಿಗಳೇ ಕಸಿವಿಸಿ

ನಗರದಲ್ಲಿ ಕಸದಿಂದಾಗುತ್ತಿರುವ ಸಮಸ್ಯೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಡೆಲ್ಲಿ ಪಬ್ಲಿಕ್ ಶಾಲೆ, ದಕ್ಷಿಣ ಶಾಲೆ ಮಕ್ಕಳು ಸ್ವಚ್ಛತೆ ಕಾಪಾಡುವ ಮತ್ತು ಪರಿಸರ ಸಂರಕ್ಷಿಸುವ ಬೀದಿ ನಾಟಕವನ್ನು ಮಾಡಿ ಸಂದೇಶ ಸಾರಿದ್ದು ಈ ಬಾರಿಯ...

ಬೆಂಗಳೂರು: ನಗರದಲ್ಲಿ ಕಸದಿಂದಾಗುತ್ತಿರುವ ಸಮಸ್ಯೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಡೆಲ್ಲಿ ಪಬ್ಲಿಕ್ ಶಾಲೆ, ದಕ್ಷಿಣ ಶಾಲೆ ಮಕ್ಕಳು ಸ್ವಚ್ಛತೆ ಕಾಪಾಡುವ ಮತ್ತು ಪರಿಸರ ಸಂರಕ್ಷಿಸುವ ಬೀದಿ ನಾಟಕವನ್ನು ಮಾಡಿ ಸಂದೇಶ ಸಾರಿದ್ದು ಈ ಬಾರಿಯ ಕಬ್ಬನ್ ಉದ್ಯಾನದ ಈ ಬಾರಿಯ ವಿಶೇಷವಾಗಿತ್ತು.

ಮಕ್ಕಳು, ಪೋಷಕರ ಜತೆ ಉದ್ಯಾನಕ್ಕೆ ಬರುವವರಿಗಿಂತ ಸಾಕು ನಾಯಿಯೊಂದಿಗೆ ಬರುವವರೇ ಹೆಚ್ಚಾಗಿದ್ದಾರೆ. ಇದರಿಂದ ನಾಯಿಗಳ ಮಧ್ಯೆ ಕಲಹಗಳು ಕೂಡ ನಡೆಯುತ್ತಿವೆ. ಇದರಿಂದ ವಿಹರಿಸುತ್ತಿರುವ ಸಾರ್ವಜ ನಿಕರಿಗೆ ತೊಂದರೆಯಾಗುತ್ತಿದೆ. ಉದ್ಯಾನದಲ್ಲಿ ಉದಯ ರಾಗ ಕಾರ್ಯಕ್ರಮದಲ್ಲಿ ಜನ್ನಗಟ್ಟಿ ಕೃಷ್ಣಮೂರ್ತಿ-ಯವರಿಂದ ಜಾನಪದ ಗಾಯನ ಮೂಡಿಬಂದಿತು. ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಇಲಾಖೆಯ 4 ಹಾಗೂ 9ನೇ ಪಡೆಯಿಂದ ಪೊಲೀಸ್ ಬ್ಯಾಂಡ್ ನಡೆಯಿತು.

ಸಂಧ್ಯಾರಾಗದಲ್ಲಿ ಡಿ. ಶೈಲ ಕಂಪ್ಲಿಯವರಿಂದ ಭಾವಗೀತೆ, ವಚನ ಗಾಯನ, ಭಕ್ತಿಗೀತೆ, ದೇಶಭಕ್ತಿಗೀತೆ ಕಾರ್ಯಕ್ರಮಗಳು ನಡೆಯಿತು. ಸೃಜನಶ್ರೀ ಆರ್ಟ್ ಆಫ್ ಹಾರ್ಟ್ ಸೂರತ್‍ವತಿಯಿಂದ ಜೈಮಿನ್ ಕಣ್ಣನ್ ರವರ ಶಿಷ್ಯರಿಂದ ಭರತನಾಟ್ಯ, ನಾಟ್ಯ ಭೈರವಿ ನೃತ್ಯಶಾಲೆ ವತಿಯಿಂದ ನೃತ್ಯ ಪ್ರದರ್ಶನ, ಬೇಗಾರ್ ಶಿವಕುಮಾರ್ ನಿರ್ದೇಶನದಲ್ಲಿ ಇದೇ ಮೊದಲ ಬಾರಿಗೆ ಕಬ್ಬನ್‍ನಲ್ಲಿ ಯಕ್ಷಗಾನ ಪ್ರದರ್ಶನ ನೋಡುಗರ ಮನಮುಟ್ಟುವಂತಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT