ಪೇಜಾವರ ಶ್ರೀ 
ಜಿಲ್ಲಾ ಸುದ್ದಿ

ಅಸಹಿಷ್ಣುತೆ ಮುಸಲ್ಮಾನರಲ್ಲಿಯೂ ಇದೆ: ಪೇಜಾವರ ಶ್ರೀ

ಸ್ವಾತಂತ್ರ್ಯ ಬಂದಾಗಿನಿಂದಲೂ ನಮ್ಮ ದೇಶದಲ್ಲಿ ಅಸಹಿಷ್ಣುತೆ ಇದೆ. ಅದು ಹಿಂದೂ ಧರ್ಮದಲ್ಲಿ ಮಾತ್ರವಲ್ಲ, ಮುಸಲ್ಮಾನರಲ್ಲಿ...

ಕೋಲಾರ: ಸ್ವಾತಂತ್ರ್ಯ ಬಂದಾಗಿನಿಂದಲೂ ನಮ್ಮ ದೇಶದಲ್ಲಿ ಅಸಹಿಷ್ಣುತೆ ಇದೆ. ಅದು ಹಿಂದೂ ಧರ್ಮದಲ್ಲಿ ಮಾತ್ರವಲ್ಲ, ಮುಸಲ್ಮಾನರಲ್ಲಿ ಇದಕ್ಕಿಂತ ಹೆಚ್ಚಿನ ಅಸಹಿಷ್ಣುತೆ ಇದೆ. ಆದರೆ ಈ ಬಗ್ಗೆ ಯಾರೂ ಮಾತನಾಡುವುದಿಲ್ಲ. ನಾನು ಅಸಹಿಷ್ಣುತೆಯನ್ನು ವಿರೋಧಿಸುತ್ತೇನೆ ಎಂದು ಪೇಜಾವರ ಶ್ರೀ ಹೇಳಿದ್ದಾರೆ.

ಕೋಲಾರದ ಮುಳಬಾಗಿಲಿನಲ್ಲಿ ಮಾತನಾಡಿದ ಅವರು, ಅಸಹಿಷ್ಣುತೆ ದೇಶದ ಅಭಿವೃದ್ದಿಗೆ ಮಾರಕ. ಅದು ಯಾವುದೇ ಧರ್ಮದಲ್ಲಿರಲಿ ಅದನ್ನು ವಿರೋಧಿಸಬೇಕು. ಇಂದು ಅಸಹಿಷ್ಣುತೆಯನ್ನು ರಾಜಕೀಯವಾಗಿ ಬಳಸಿಕೊಂಡು ಸಾಮಾಜಿಕ ಸ್ವಾಸ್ಥ್ಯ ಕೆಡಿಸಲಾಗುತ್ತದೆ. ಇದರಿಂದ ಯಾರಿಗೂ ಪ್ರಯೋಜನವಾಗದು ಎಂದರು. ಅವರು ಕೋಲಾರದ ದಲಿತರ ಕೇರಿಗೆ ಭೇಟಿ ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

SCROLL FOR NEXT