ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಕಡಲೆಕಾಯಿ ಪರಿಷೆಗೆ ತಟ್ಟಿತು ಪರಿಷತ್ ಸಂಹಿತೆ ಬಿಸಿ

ಮೇಲ್ಮನೆ ಚುನಾವಣೆ ನೀತಿ ಸಂಹಿತೆಯ ಬಿಸಿ ಕಡಲೆಕಾಯಿ ಪರಿಷೆಗೂ ತಟ್ಟಿದೆ. ಕಾರ್ತಿಕ ಸೋಮವಾರ...

ಬೆಂಗಳೂರು: ಮೇಲ್ಮನೆ ಚುನಾವಣೆ ನೀತಿ ಸಂಹಿತೆಯ ಬಿಸಿ ಕಡಲೆಕಾಯಿ ಪರಿಷೆಗೂ  ತಟ್ಟಿದೆ. ಕಾರ್ತಿಕ ಸೋಮವಾರ ಅಂಗವಾಗಿ ದೊಡ್ಡಗಣಪತಿ ದೇವಸ್ಥಾನದಲ್ಲಿ ಸೋಮವಾರ  ಅಧಿಕೃತವಾಗಿ ಪ್ರಾರಂಭವಾಗಬೇಕಿದ್ದ ಕಡಲೆಕಾಯಿ ಪರಿಷೆ ಸ್ಥಗಿತಗೊಂಡಿದೆ. ದೊಡ್ಡಗಣಪತಿ ದೇವಸ್ಥಾನ ಮುಜರಾಯಿ ಇಲಾಖೆಗೆ ಒಳಪಡುತ್ತದೆ. ಜಿಲ್ಲಾ ಉಸ್ತುವಾರಿ ಸಚಿವ, ಮೇಯರ್,  ಕೇಂದ್ರ ಸಚಿವರು, ಸ್ಥಳೀಯ ನಗರ ಪಾಲಿಕಾ ಸದಸ್ಯರು ಕಡಲೆಕಾಯಿ ಪರಿಷೆ ಕಾರ್ಯಕ್ರಮ  ಉದ್ಘಾಟಿಸಬೇಕಿತ್ತು.

ಆದರೆ ನೀತಿ ಸಂಹಿತೆ ಕಾರಣದಿಂದಾಗಿ ಸೋಮವಾರ ಯಾವುದೇ ಸರ್ಕಾರಿ ಪ್ರತಿನಿಧಿಗಳು  ಭಾಗವಹಿಸುವಂತಿಲ್ಲ. ಉಳಿದಂತೆ ಪೂಜಾ ವಿಧಿ ವಿಧಾನಗಳು ನಡೆಯಲಿವೆ. ಭಾನುವಾರ ಬೆಳಗ್ಗೆ  ಕ್ವಿಂಟಾಲ್ ಕಡಲೆಕಾಯಿಯ ಅಭಿಷೇಕ, ಬೆಣ್ಣೆ ಅಲಂಕಾರ ನಡೆಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT