(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಲೆಕ್ಕ ಪರಿಶೋಧನೆಯಲ್ಲಿ ಲೋಪವಿಲ್ಲ: ಸ್ಪಷ್ಟನೆ

2013-14ನೇ ಸಾಲಿನ ಕುರಿಗಳ ಖರೀದಿ ಸೇರಿದಂತೆ ಉಪಕರಣಗಳ ಖರೀದಿ ಮತ್ತು ಹಲವಾರು ಕಾಮಗಾರಿ ಕೆಲಸಗಳ ನಿರ್ವಹಣೆಗೆ ಸಂಬಂಧೀಸಿದಂತೆ ಲೆಕ್ಕ ಪರಿಶೋಧನೆಯಲ್ಲಿ ಯಾವುದೇ ಲೋಪವಾಗಿಲ್ಲ ಎಂದು ಕೃಷಿ ವಿವಿ ಸ್ಪಷ್ಟನೆ ನೀಡಿದೆ...

ಬೆಂಗಳೂರು: 2013-14ನೇ ಸಾಲಿನ ಕುರಿಗಳ ಖರೀದಿ ಸೇರಿದಂತೆ ಉಪಕರಣಗಳ ಖರೀದಿ ಮತ್ತು ಹಲವಾರು ಕಾಮಗಾರಿ ಕೆಲಸಗಳ ನಿರ್ವಹಣೆಗೆ ಸಂಬಂಧೀಸಿದಂತೆ ಲೆಕ್ಕ ಪರಿಶೋಧನೆಯಲ್ಲಿ ಯಾವುದೇ ಲೋಪವಾಗಿಲ್ಲ ಎಂದು ಕೃಷಿ ವಿವಿ ಸ್ಪಷ್ಟನೆ ನೀಡಿದೆ.

ಈ ಬಗ್ಗೆ ಸ್ಪಷ್ಟನೆ ನೀಡಿರುವ ವಿವಿಯ ಆಸ್ತಿ ಅಧಿಕಾರಿ, ಹಲವಾರು ಕಾಮಗಾರಿಗಳನ್ನು ನಿರ್ವಹಿಸಲು ವ್ಯಯಿಸಿದ ಖರ್ಚು ವೆಚ್ಚಗಳಿಗೆ ಲೆಕ್ಕ ಪರಿಶೋಧನಾ ಸಮಯದಲ್ಲಿ ಕೆಲವು ಆಕ್ಷೇಪಣೆಗಳು ವ್ಯಕ್ತವಾಗಿರುವುದು ನಿಜ. ಅದಕ್ಕೆ ಸಮಂಜಸವಾದ ಉತ್ತರಗಳನ್ನು ಈಗಾಗಲೇ ಸಂಬಂಧಪಟ್ಟವರಿಗೆ ನೀಡಲಾಗಿದೆ ಮತ್ತು ಆಕ್ಷೇಪಣೆ ಕೈಬಿಡಲು ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಕುರಿಗಳನ್ನು ಖರೀದಿಸುವಾಗ ಕೃಷಿ ವಿವಿಯು ಕೆಟಿಪಿಪಿ ಕಾಯಿದೆ 4(ಜಿ) ನಿಯಮ ಪಾಲಿಸಿದ್ದು, ಸರ್ಕಾರವೇ ವಿನಾಯಿತಿ ನೀಡಿದೆ. ಉಪಕರಣ ಗಳನ್ನು ಖರೀದಿಸುವಾಗ ತಜ್ಞರ ಅಭಿಪ್ರಾಯ ಮತ್ತು ತಾಂತ್ರಿಕ ವಿವರಣೆಗೆ ಅನುಗುಣವಾಗಿ ಸಿಂಗಲ್ ಟೆಂಡರ್ ಒಪ್ಪಿಕೊಳ್ಳಲಾಗಿದೆ. ಬೇರೆ ಬೇರೆ ಉಪಕರಣಗಳನ್ನು ಕನಿಷ್ಠ ದರ ಪಟ್ಟಿ ಆಧಾರದ ಮೇಲೆ ಖರೀದಿಸಲಾಗಿದೆ. ಇಲ್ಲಿ ಯಾವುದೂ ಉದ್ದೇಶಪೂರ್ವಕವಾಗಿ ವಿಭಜನೆಯಾಗಿಲ್ಲ. ಹೀಗಾಗಿ ವರದಿಯ ಅಂಶಗಳು ಸತ್ಯಕ್ಕೆ ದೂರವಾಗಿವೆ ಎಂದು ಸ್ಪಷ್ಟನೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT