ನಮ್ಮ ಮೆಟ್ರೋ 
ಜಿಲ್ಲಾ ಸುದ್ದಿ

ಬೆಂಗಳೂರಿನ ನಮ್ಮ ಮೆಟ್ರೋ ಗೆ ಬಸವೇಶ್ವರರ ಹೆಸರಿಡಲು ಆಗ್ರಹ

ನಮ್ಮ ಮೆಟ್ರೋ ಯೋಜನೆಗೆ ಜಗಜ್ಯೋತಿ ಬಸವೇಶ್ವರರ ಹೆಸರನ್ನು ನಾಮಕರಣ ಮಾಡಬೇಕೆಂದು ಲಿಂಗಾಯತ ಮಠಾಧೀಶರು...

ಬೆಂಗಳೂರು: ನಮ್ಮ ಮೆಟ್ರೋ ಯೋಜನೆಗೆ ಜಗಜ್ಯೋತಿ ಬಸವೇಶ್ವರರ ಹೆಸರನ್ನು ನಾಮಕರಣ ಮಾಡಬೇಕೆಂದು ಲಿಂಗಾಯತ ಮಠಾಧೀಶರು ರಾಜ್ಯ ಸರ್ಕಾರಕ್ಕೆ ಮತ್ತು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಬೈಲ ಹೊಂಗಲದ ಕಾದ್ರೋಳಿ ಅದೃಶ್ಯಾನಂದ ಸೀಮೀ ಮಠದ ಪಾಲಾಕ್ಷ ಶಿವಯೋಗಿ, ಸುಳ್ಳ ಗ್ರಾಮದ ಸಿದ್ದಾರೂಢ ಮಠದ ರಮಾನಂದ ಶಾಸ್ತ್ರಿಗಳು ಮತ್ತು ಸವದತ್ತಿ ಕರಿಕತ್ತಿಯ ಗುರುನಾಥ ಶಾಸ್ತ್ರಿಗಳು ಆಗ್ರಹಿಸಿದ್ದಾರೆ.

ಬಸವಣ್ಣ ಮಹಾ ಮಾನವತಾ ವಾದಿ, ಕಾಯಕಯೋಗಿ, ಶರಣ ಚಳುವಳಿಯ ಹರಿಕಾರ, ಅಸ್ಪೃಶ್ಯತೆಯ ನಿವಾರಕ, ಜಾತಿ ವ್ಯವಸ್ಥೆಯ ವಿರುದ್ಧ ಹೋರಾಡಿ ಸರ್ವಧರ್ಮೀಯರಲ್ಲಿ ಸಮಾನತೆಯನ್ನು ಪ್ರತಿಪದಿಸಿದ ವಿಶ್ವ ಮಾನವ. ಹಾಗಾಗಿ ನಮ್ಮ ಮೆಟ್ರೋ ಯೋಜನೆಗೆ ಬಸವೇಶ್ವರರ ಹೆಸರಿಡಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT