ನಮ್ಮ ಮೆಟ್ರೋ 
ಜಿಲ್ಲಾ ಸುದ್ದಿ

ಬೆಂಗಳೂರಿನ ನಮ್ಮ ಮೆಟ್ರೋ ಗೆ ಬಸವೇಶ್ವರರ ಹೆಸರಿಡಲು ಆಗ್ರಹ

ನಮ್ಮ ಮೆಟ್ರೋ ಯೋಜನೆಗೆ ಜಗಜ್ಯೋತಿ ಬಸವೇಶ್ವರರ ಹೆಸರನ್ನು ನಾಮಕರಣ ಮಾಡಬೇಕೆಂದು ಲಿಂಗಾಯತ ಮಠಾಧೀಶರು...

ಬೆಂಗಳೂರು: ನಮ್ಮ ಮೆಟ್ರೋ ಯೋಜನೆಗೆ ಜಗಜ್ಯೋತಿ ಬಸವೇಶ್ವರರ ಹೆಸರನ್ನು ನಾಮಕರಣ ಮಾಡಬೇಕೆಂದು ಲಿಂಗಾಯತ ಮಠಾಧೀಶರು ರಾಜ್ಯ ಸರ್ಕಾರಕ್ಕೆ ಮತ್ತು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಬೈಲ ಹೊಂಗಲದ ಕಾದ್ರೋಳಿ ಅದೃಶ್ಯಾನಂದ ಸೀಮೀ ಮಠದ ಪಾಲಾಕ್ಷ ಶಿವಯೋಗಿ, ಸುಳ್ಳ ಗ್ರಾಮದ ಸಿದ್ದಾರೂಢ ಮಠದ ರಮಾನಂದ ಶಾಸ್ತ್ರಿಗಳು ಮತ್ತು ಸವದತ್ತಿ ಕರಿಕತ್ತಿಯ ಗುರುನಾಥ ಶಾಸ್ತ್ರಿಗಳು ಆಗ್ರಹಿಸಿದ್ದಾರೆ.

ಬಸವಣ್ಣ ಮಹಾ ಮಾನವತಾ ವಾದಿ, ಕಾಯಕಯೋಗಿ, ಶರಣ ಚಳುವಳಿಯ ಹರಿಕಾರ, ಅಸ್ಪೃಶ್ಯತೆಯ ನಿವಾರಕ, ಜಾತಿ ವ್ಯವಸ್ಥೆಯ ವಿರುದ್ಧ ಹೋರಾಡಿ ಸರ್ವಧರ್ಮೀಯರಲ್ಲಿ ಸಮಾನತೆಯನ್ನು ಪ್ರತಿಪದಿಸಿದ ವಿಶ್ವ ಮಾನವ. ಹಾಗಾಗಿ ನಮ್ಮ ಮೆಟ್ರೋ ಯೋಜನೆಗೆ ಬಸವೇಶ್ವರರ ಹೆಸರಿಡಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT