ನಮ್ಮ ಮೆಟ್ರೋ 
ಜಿಲ್ಲಾ ಸುದ್ದಿ

ಬೆಂಗಳೂರಿನ ನಮ್ಮ ಮೆಟ್ರೋ ಗೆ ಬಸವೇಶ್ವರರ ಹೆಸರಿಡಲು ಆಗ್ರಹ

ನಮ್ಮ ಮೆಟ್ರೋ ಯೋಜನೆಗೆ ಜಗಜ್ಯೋತಿ ಬಸವೇಶ್ವರರ ಹೆಸರನ್ನು ನಾಮಕರಣ ಮಾಡಬೇಕೆಂದು ಲಿಂಗಾಯತ ಮಠಾಧೀಶರು...

ಬೆಂಗಳೂರು: ನಮ್ಮ ಮೆಟ್ರೋ ಯೋಜನೆಗೆ ಜಗಜ್ಯೋತಿ ಬಸವೇಶ್ವರರ ಹೆಸರನ್ನು ನಾಮಕರಣ ಮಾಡಬೇಕೆಂದು ಲಿಂಗಾಯತ ಮಠಾಧೀಶರು ರಾಜ್ಯ ಸರ್ಕಾರಕ್ಕೆ ಮತ್ತು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಬೈಲ ಹೊಂಗಲದ ಕಾದ್ರೋಳಿ ಅದೃಶ್ಯಾನಂದ ಸೀಮೀ ಮಠದ ಪಾಲಾಕ್ಷ ಶಿವಯೋಗಿ, ಸುಳ್ಳ ಗ್ರಾಮದ ಸಿದ್ದಾರೂಢ ಮಠದ ರಮಾನಂದ ಶಾಸ್ತ್ರಿಗಳು ಮತ್ತು ಸವದತ್ತಿ ಕರಿಕತ್ತಿಯ ಗುರುನಾಥ ಶಾಸ್ತ್ರಿಗಳು ಆಗ್ರಹಿಸಿದ್ದಾರೆ.

ಬಸವಣ್ಣ ಮಹಾ ಮಾನವತಾ ವಾದಿ, ಕಾಯಕಯೋಗಿ, ಶರಣ ಚಳುವಳಿಯ ಹರಿಕಾರ, ಅಸ್ಪೃಶ್ಯತೆಯ ನಿವಾರಕ, ಜಾತಿ ವ್ಯವಸ್ಥೆಯ ವಿರುದ್ಧ ಹೋರಾಡಿ ಸರ್ವಧರ್ಮೀಯರಲ್ಲಿ ಸಮಾನತೆಯನ್ನು ಪ್ರತಿಪದಿಸಿದ ವಿಶ್ವ ಮಾನವ. ಹಾಗಾಗಿ ನಮ್ಮ ಮೆಟ್ರೋ ಯೋಜನೆಗೆ ಬಸವೇಶ್ವರರ ಹೆಸರಿಡಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ