ನಮ್ಮ ಮೆಟ್ರೋ 
ಜಿಲ್ಲಾ ಸುದ್ದಿ

ಬೆಂಗಳೂರಿನ ನಮ್ಮ ಮೆಟ್ರೋ ಗೆ ಬಸವೇಶ್ವರರ ಹೆಸರಿಡಲು ಆಗ್ರಹ

ನಮ್ಮ ಮೆಟ್ರೋ ಯೋಜನೆಗೆ ಜಗಜ್ಯೋತಿ ಬಸವೇಶ್ವರರ ಹೆಸರನ್ನು ನಾಮಕರಣ ಮಾಡಬೇಕೆಂದು ಲಿಂಗಾಯತ ಮಠಾಧೀಶರು...

ಬೆಂಗಳೂರು: ನಮ್ಮ ಮೆಟ್ರೋ ಯೋಜನೆಗೆ ಜಗಜ್ಯೋತಿ ಬಸವೇಶ್ವರರ ಹೆಸರನ್ನು ನಾಮಕರಣ ಮಾಡಬೇಕೆಂದು ಲಿಂಗಾಯತ ಮಠಾಧೀಶರು ರಾಜ್ಯ ಸರ್ಕಾರಕ್ಕೆ ಮತ್ತು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಬೈಲ ಹೊಂಗಲದ ಕಾದ್ರೋಳಿ ಅದೃಶ್ಯಾನಂದ ಸೀಮೀ ಮಠದ ಪಾಲಾಕ್ಷ ಶಿವಯೋಗಿ, ಸುಳ್ಳ ಗ್ರಾಮದ ಸಿದ್ದಾರೂಢ ಮಠದ ರಮಾನಂದ ಶಾಸ್ತ್ರಿಗಳು ಮತ್ತು ಸವದತ್ತಿ ಕರಿಕತ್ತಿಯ ಗುರುನಾಥ ಶಾಸ್ತ್ರಿಗಳು ಆಗ್ರಹಿಸಿದ್ದಾರೆ.

ಬಸವಣ್ಣ ಮಹಾ ಮಾನವತಾ ವಾದಿ, ಕಾಯಕಯೋಗಿ, ಶರಣ ಚಳುವಳಿಯ ಹರಿಕಾರ, ಅಸ್ಪೃಶ್ಯತೆಯ ನಿವಾರಕ, ಜಾತಿ ವ್ಯವಸ್ಥೆಯ ವಿರುದ್ಧ ಹೋರಾಡಿ ಸರ್ವಧರ್ಮೀಯರಲ್ಲಿ ಸಮಾನತೆಯನ್ನು ಪ್ರತಿಪದಿಸಿದ ವಿಶ್ವ ಮಾನವ. ಹಾಗಾಗಿ ನಮ್ಮ ಮೆಟ್ರೋ ಯೋಜನೆಗೆ ಬಸವೇಶ್ವರರ ಹೆಸರಿಡಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT