ಅಶ್ವಿನ್ ರಾವ್ 
ಜಿಲ್ಲಾ ಸುದ್ದಿ

ಅಶ್ವಿನ್‍ರಾವ್ ವಿರುದ್ಧ 5ನೇ ಚಾರ್ಜ್ ಶೀಟ್

ಲೋಕಾಯುಕ್ತ ಕಚೇರಿಯಲ್ಲಿ ನಡೆದ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳ ವಿರುದ್ಧ ಬುಧವಾರ ಎಸ್‍ಐಟಿ (ವಿಶೇಷ ತನಿಖಾ ತಂಡ) 5ನೇ ಚಾರ್ಜ್‍ಶೀಟ್ ಸಲ್ಲಿಸಿದೆ.

ಬೆಂಗಳೂರು:  ಲೋಕಾಯುಕ್ತ ಕಚೇರಿಯಲ್ಲಿ ನಡೆದ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳ ವಿರುದ್ಧ ಬುಧವಾರ ಎಸ್‍ಐಟಿ (ವಿಶೇಷ ತನಿಖಾ ತಂಡ) 5ನೇ ಚಾರ್ಜ್‍ಶೀಟ್ ಸಲ್ಲಿಸಿದೆ.

ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ತನಿಖಾಧಿಕಾರಿ ಲಾಬೂರಾಮ್ ನೇತೃತ್ವದ ಎಸ್‍ಐಟಿ ತಂಡ 1040 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದೆ. ಮೂವರು ಆರೋಪಿಗಳಾದ ಹೊಟ್ಟೆಕೃಷ್ಣ, ನರಸಿಂಹಮೂರ್ತಿ, ಮಾಜಿ ಲೋಕಾಯುಕ್ತ ಭಾಸ್ಕರ್ ರಾವ್ ಪುತ್ರ ಅಶ್ವಿನ್‍ರಾವ್ ವಿರುದ್ಧ ಶ್ರೀನಿವಾಸ ಎಂಬುವರು ದೂರು ನೀಡಿದ್ದರು.

ಬಿಡಿಎ ಜಮೀನು ವಿಚಾರದಲ್ಲಿ ಶ್ರೀನಿವಾಸ್‍ಗೆ ಹೊಟ್ಟೆಕೃಷ್ಣ 15 ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಇದರಲ್ಲಿ ಶ್ರೀನಿವಾಸ್ 3 ಲಕ್ಷ ರು. ಮುಂಗಡವಾಗಿ ಪಡೆದಿದ್ದರು. ಅಲ್ಲದೇ ಅಶ್ವಿನ್‍ರಾವ್ ಮೂಲಕ ಇದನ್ನು ಇತ್ಯರ್ಥಪಡಿಸುವುದಾಗಿಯೂ ಹೇಳಿದ್ದರು. ಆದರೆ, ಹಣವನ್ನು ಹಿಂದಿರುಗಿಸದೆ, ಕೆಲಸವನ್ನು ಮಾಡದೆ ಮೋಸ ಮಾಡಿದ್ದಾರೆ ಎಂದು ಶ್ರೀನಿವಾಸ್ ಎಸ್‍ಐಟಿಗೆ ದೂರು ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT