ಸುಭಾಷ್ .ಬಿ.ಆಡಿ 
ಜಿಲ್ಲಾ ಸುದ್ದಿ

ಪದಚ್ಯುತಿ ವಿರುದ್ಧ ರಿಟ್, ಸುಭಾಷ್‌ ಬಿ.ಅಡಿ ಕಾರ್ಯನಿರ್ವಹಿಸಬಹುದು: ಹೈಕೋರ್ಟ್

ನ್ಯಾಯಮೂರ್ತಿ ಸುಭಾಷ್‌.ಬಿ ಅಡಿ ರಾಜ್ಯ ಹೈಕೋರ್ಟ್‌‌ಗೆ ಸಲ್ಲಿಸಿದ್ದ ರಿಟ್‌ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಏಕ ಸದಸ್ಯ ಪೀಠ ಜನವರಿ 2ನೇ ವಾರಕ್ಕೆ ವಿಚಾರಣೆ ಮುಂದೂಡಿದೆ. ..

ಬೆಂಗಳೂರು: ರಾಜ್ಯ ಸರಕಾರ ಕೈಗೊಂಡಿದ್ದ ಪದಚ್ಯುತಿ ನಿರ್ಣಯವನ್ನು ಪ್ರಶ್ನಿಸಿ ಉಪಲೋಕಾಯುಕ್ತ ನ್ಯಾಯಮೂರ್ತಿ ಸುಭಾಷ್‌.ಬಿ ಅಡಿ ರಾಜ್ಯ  ಹೈಕೋರ್ಟ್‌‌ಗೆ ಸಲ್ಲಿಸಿದ್ದ ರಿಟ್‌ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಏಕ ಸದಸ್ಯ ಪೀಠ ಜನವರಿ 2ನೇ ವಾರಕ್ಕೆ ವಿಚಾರಣೆ ಮುಂದೂಡಿದೆ.

ತಮ್ಮ ವಿರುದ್ಧದ ಪದಚ್ಯುತಿ ನಿರ್ಣಯವನ್ನು ಪ್ರಶ್ನಿಸಿ, ನ್ಯಾಯಮೂರ್ತಿ ಸುಭಾಷ್‌.ಬಿ ಅಡಿ ರಾಜ್ಯ  ಹೈಕೋರ್ಟ್‌‌ಗೆ ಗುರುವಾರ ರಿಟ್ ಅರ್ಜಿ ಸಲ್ಲಿಸಿದ್ದರು.ಇದರೊಂದಿಗೆ ನ್ಯಾಯಮೂರ್ತಿ ಸುಭಾಷ್‌ ಬಿ. ಅಡಿ  ಅವರು ರಾಜ್ಯ ಸರಕಾರದ ವಿರುದ್ಧ ಕಾನೂನು ಸಮರ ಸಾರಿದ್ದರು.

ನ್ಯಾ. ಸುಭಾಷ್‌.ಬಿ ಅಡಿಪರ ಬಿ.ವಿ ಆಚಾರ್ಯ ವಾದ ಮಂಡಿಸುತ್ತಿದರು. ಈ ವೇಳೆ ಸ್ಪೀಕರ್ ಕಚೇರಿ ಹೊರಡಿಸಿರುವ ಪತ್ರ ವಾಪಸ್ ಪಡೆಯಲು ಸಾಧ್ಯವಿದೆಯೇ ಎಂದು ಎಜೆ ಎಂ.ಆರ್ ನಾಯ್ಕ ಅವರಿಗೆ ಜಡ್ಜ್ ಬೈರಾ ರೆಡ್ಡಿ ಪ್ರಶ್ನಿಸಿದ್ದಾರೆ. ಸ್ಪೀಕರ್ ಕಾರ್ಯದರ್ಶಿ ಅವರ ಹೇಳಿಕೆ ದಾಖಲಿಸಿಕೊಂಡ ಜಡ್ಜ್ ಮುಂದಿನ ವಿಚಾರಣೆವರೆಗೆ ಸುಭಾಷ್ ಆಡಿ ಕಾರ್ಯ ನಿರ್ವಹಿಸಬಹುದೆಂದು ಹೇಳಿರುವ ಕೋರ್ಟ್ ಜನವರಿ 2ನೇ ವಾರಕ್ಕೆ ಮುಂದಿನ ವಿಚಾರಣೆಯನ್ನು ಮುಂದೂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT