ಸಿಎಂ ಸಿದ್ದರಾಮಯ್ಯ 
ಜಿಲ್ಲಾ ಸುದ್ದಿ

ಸಾಮರಸ್ಯದಿಂದ ಬದುಕಿದರೆ ಮಾತ್ರ ಅಭಿವೃದ್ಧಿ ಸಾಧ್ಯ

ರಾಜ್ಯದಲ್ಲಿ ಕೋಮುವಾದಿ ಶಕ್ತಿಗಳು ಸಾಮರಸ್ಯ ಕದಡುವ ಪ್ರಯತ್ನ ನಡೆಸುತ್ತಿವೆ. ಅಂತಹ ಶಕ್ತಿಗಳನ್ನು ಹತ್ತಿಕ್ಕಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ...

ಬೆಂಗಳೂರು: ರಾಜ್ಯದಲ್ಲಿ ಕೋಮುವಾದಿ ಶಕ್ತಿಗಳು ಸಾಮರಸ್ಯ ಕದಡುವ ಪ್ರಯತ್ನ ನಡೆಸುತ್ತಿವೆ. ಅಂತಹ ಶಕ್ತಿಗಳನ್ನು ಹತ್ತಿಕ್ಕಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ವಿಧಾನಸೌಧದಲ್ಲಿ ಏರ್ಪಡಿಸಿದ್ದ ಧಾರ್ಮಿಕ, ಭಾಷಾ ಅಲ್ಪಸಂಖ್ಯಾತರ ಹಕ್ಕು ದಿನಾಚರಣೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಧಾರ್ಮಿಕ ಮತ್ತು ಭಾಷಾ ಅಲ್ಪಸಂಖ್ಯಾತರು ಆತಂಕ ಭಯದಿಂದ ಜೀವನ ನಡೆಸಬೇಕಿಲ್ಲ, ನಿರಾತಂಕ ವಾಗಿ ಜೀವನ ನಡೆಸಬಹುದು ಎಂದರು. ಸಮಾಜದ ಒಳಿತಿನ ಹಿತದೃಷ್ಠಿಯಿಂದ ಬಹು ಸಂಖ್ಯಾತರು, ಮತ್ತು ಅಲ್ಪ ಸಂಖ್ಯಾತರು, ಒಗ್ಗಟ್ಟಾಗಿ ಜೀವನ ನಡೆಸಿದಾಗ ದೇಶದ ಅಭಿವೃದ್ಧಿ ಸಾಧ್ಯ ಎಂದ ಅವರು, ಸಂವಿಧಾನದಲ್ಲಿ ಅಲ್ಪಸಂಖ್ಯಾತರಿಗೆ ರಕ್ಷಣೆ ಒದಗಿಸಿರುವಂತೆ ಎಲ್ಲ ಸರ್ಕಾರಗಳು ಈ ಸಮುದಾಯಗಳಿಗೆ ರಕ್ಷಣೆ ಒದಗಿಸುವುದು ಕರ್ತವ್ಯ ಎಂದರು.

ಸಚಿವ ಡಾ. ಖಮರುಲ್ ಇಸ್ಲಾಂ ಮಾತನಾಡಿ, ಅಲ್ಪಸಂಖ್ಯಾತರ ಆಯೋಗಕ್ಕೆ ನ್ಯಾಯಾಂಗ ಅಧಿಕಾರ ನೀಡಲು ಚಿಂತನೆ ನಡೆಸಲಾಗುತ್ತಿದೆ. ಮುಂದಿನ ಅಧಿವೇಶನದಲ್ಲಿ ಚರ್ಚೆಗೆ ಬರಲಿದ್ದು, ಶೀಘ್ರದಲ್ಲೇ ಆಯೋಗಕ್ಕೆ ನ್ಯಾಯಾಂಗ ಅಧಿಕಾರ ಸಿಗಲಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT