'ದಿಲ್‌ವಾಲೆ' ಚಿತ್ರ'ದಿಲ್‌ವಾಲೆ' ಚಿತ್ರದ ಸ್ಟಿಲ್ 
ಜಿಲ್ಲಾ ಸುದ್ದಿ

ಬಜರಂಗದಳದಿಂದ ಮಂಗಳೂರಿನಲ್ಲಿ 'ದಿಲ್‌ವಾಲೆ' ಚಿತ್ರ ಪ್ರದರ್ಶನಕ್ಕೆ ತಡೆ

ಮಂಗಳೂರಿನಲ್ಲಿ ಬಜರಂಗದಳದ ಕಾರ್ಯಕರ್ತರು ಅಸಹಿಷ್ಣುತೆ ಬಗ್ಗೆ ಹೇಳಿಕೆ ನೀಡಿದ್ದ ಬಾಲಿವುಡ್ ನಟ ಶಾರುಖ್ ಖಾನ್ ಅಭಿನಯದ...

ಮಂಗಳೂರು: ಮಂಗಳೂರಿನಲ್ಲಿ ಬಜರಂಗದಳದ ಕಾರ್ಯಕರ್ತರು ಅಸಹಿಷ್ಣುತೆ ಬಗ್ಗೆ ಹೇಳಿಕೆ ನೀಡಿದ್ದ ಬಾಲಿವುಡ್ ನಟ ಶಾರುಖ್ ಖಾನ್ ಅಭಿನಯದ 'ದಿಲ್‌ವಾಲೆ' ಚಿತ್ರ ಪ್ರದರ್ಶನವನ್ನು ತಡೆ ಪ್ರತಿಭಟಿಸಿದರು.

ಬಜರಂಗದಳ ಕಾರ್ಯಕರ್ತರು ಚಿತ್ರ ಪ್ರದರ್ಶನವನ್ನು ವಿರೋಧಿಸಿ ಚಿತ್ರಮಂದಿರ ಪ್ರವೇಶಿಸಿದ ಧರಣಿ ನಡೆಸುತ್ತಿದ್ದರಿಂದ, ಭದ್ರತೆಯ ದೃಷ್ಟಿಯಿಂದ ಚಿತ್ರ ಮಾಲೀಕರು ಪ್ರದರ್ಶನವನ್ನು ರದ್ದುಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರೋಹಿತಿ ಶೆಟ್ಟಿ ನಿರ್ದೇಶನದ ದಿಲ್‌ವಾಲೆ ಚಿತ್ರ ನಗರ ಮೂರು ಮಂದಿರಗಳಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿತ್ತು. ಆದರೆ ನಿನ್ನೆ ಇದ್ದಕ್ಕಿದ್ದಂತೆ ಬಜರಂಗದಳದ ಕಾರ್ಯಕರ್ತರು ಸಿಟಿ ಸೆಂಟರ್ ಮಾಲ್, ಫೊರಂ ಮಾಲ್ ಹಾಗೂ ಫೊರಂ ಫಿಝಾ ಮಾಲ್ ಮತ್ತು ಭರತ್ ಮಾಲ್ ಬಳಿ ಪ್ರತಿಭಟನೆ ನಡೆಸಿದ್ದರಿಂದ ಚಿತ್ರ ಪ್ರದರ್ಶನವನ್ನು ರದ್ದುಗೊಳಿಸಲಾಗಿದೆ.

ಶಾರುಖ್ ಖಾನ್ ಹಾಗೂ ಆಮಿರ್ ಖಾನ್ ಅಭಿನಯದ ಯಾವುದೇ ಚಿತ್ರಗಳನ್ನು ಪ್ರದರ್ಶಿಸಿದಂತೆ ಪ್ರತಿಭಟನಾಕಾರರು ಚಿತ್ರಮಂದಿರದ ಮಾಲೀಕರಿಗೆ ಎಚ್ಚರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT