ಪ್ರಣಬ್ ಮುಖರ್ಜಿ 
ಜಿಲ್ಲಾ ಸುದ್ದಿ

ಭಾರತದ ವಿವಿಗಳೂ ವಿಶ್ವಶ್ರೇಷ್ಠವಾಗಲಿ: ರಾಷ್ಟ್ರಪತಿ ಪ್ರಣಬ್ ಮುಖರ್ಜಿ

ವಿಶ್ವದ ಶ್ರೇಷ್ಠ 200 ವಿಶ್ವವಿದ್ಯಾಲಯಗಳ ಪಟ್ಟಿಯಲ್ಲಿ ಭಾರತದ್ದು ಸಿಂಹಪಾಲು ಆಗೋದು ಯಾವಾಗ? ಇದು ರಾಷ್ಟ್ರಪತಿ ಕೇಂದ್ರೀಯ ಉನ್ನತ ಶಿಕ್ಷಣ ಸಂಸ್ಥೆಗಳ ...

ಕಲಬುರಗಿ: ವಿಶ್ವದ ಶ್ರೇಷ್ಠ 200 ವಿಶ್ವವಿದ್ಯಾಲಯಗಳ ಪಟ್ಟಿಯಲ್ಲಿ ಭಾರತದ್ದು ಸಿಂಹಪಾಲು ಆಗೋದು ಯಾವಾಗ? ಇದು ರಾಷ್ಟ್ರಪತಿ ಕೇಂದ್ರೀಯ ಉನ್ನತ ಶಿಕ್ಷಣ ಸಂಸ್ಥೆಗಳ ಕುಲಾಧಿಪತಿಗಳೂ ಆಗಿರುವ ಪ್ರಣಬ್ ಮುಖರ್ಜಿ ಅವರ ಪ್ರಶ್ನೆ.

ಕಲಬುರಗಿ ಇಎಸ್ ಐಸಿ ಆಸ್ಪತ್ರೆ ಸಂಕೀರ್ಣದ ಸಭಾಂಗಣದಲ್ಲಿ ಮಂಗಳವಾರ ನಡೆದ ಕರ್ನಾಟಕ ಕೇಂದ್ರೀಯ ವಿವಿ 2ನೇ ವಾರ್ಷಿಕ ಘಟಿಕೋತ್ಸವದಲ್ಲಿ ಮಾತನಾಡಿದ ಅವರು, ದೇಶದಲ್ಲಿ 16 ಐಐಟಿಗಳು, 41 ಕೇಂದ್ರೀಯ ವಿವಿಗಳು ಕಾರ್ಯ ನಿರ್ವಹಿಸುತ್ತಿವೆ. ಆದರೆ, ಈ ಉನ್ನತ ಸಂಸ್ಥೆಗಳು ಗುಣಮಟ್ಟದ ಶಿಕ್ಷಣಕ್ಕೆ ವಿಶ್ವಮಟ್ಟದಲ್ಲಿ ಇನ್ನೂ ಯಾಕೆ ಹೆಸರು ಮಾಡಿಲ್ಲ. ನಳಂದಾ, ತಕ್ಷಶಿಲಾ, ಉಧಂಪುರಿ,  ವಿಕ್ರಮಶೀಲಾದಂಥ ವಿದ್ಯಾಲಯಗಳೊಂದಿಗೆ ಸಾವಿರ ಹಿಂದೆ ಶಿಕ್ಷಣ ರಂಗದಲ್ಲಿ ಭಾರತ ವಿಶ್ವಗುರುವಾಗಿ ಮೆರೆದಿತ್ತು.

ಆದರೆ, ಬದಲಾದ ಕಾಲಘಟ್ಟದಲ್ಲಿ ನಮ್ಮ ಉನ್ನತ ಶಿಕ್ಷಣ ಸಂಸ್ಥೆಗಳು ಟಾಪ್ ವಿವಿಗಳ ಪಟ್ಟಿಯಲ್ಲಿ ಯಾವಾಗ ಎದ್ದು ಕಾಣೋದು, ಈ ಕ್ಷೇತ್ರದಲ್ಲಿ  ನಾವೆಲ್ಲಿ ಎಡವುತ್ತಿದ್ದೇವೆ ಎಂಬುದರ ಚಿಂತನ- ಮಂತನ ನಡೆಯಬೇಕೆಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ