ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಚಿನ್ನದ ವ್ಯಾಪಾರಿ ದರೋಡೆ ಮಾಡಿದ ಇಬ್ಬರು ಮುಂಬೈ ಪೊಲೀಸರ ಸೆರೆ!

ಭಟ್ಕಳ ಚಿನ್ನದ ವ್ಯಾಪಾರಿಯೊಬ್ಬರ ಕೊಟಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬಯಿನ ಇಬ್ಬರು ಪೊಲೀಸರು ಹಾಗೂ ಇಬ್ಬರು ಸ್ಥಳೀಯರನ್ನು ಮಂಗಳವಾರ ಬಂಧಿಸಿ, ...

ಭಟ್ಕಳ: ಭಟ್ಕಳ ಚಿನ್ನದ ವ್ಯಾಪಾರಿಯೊಬ್ಬರ ಕೊಟಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬಯಿನ ಇಬ್ಬರು ಪೊಲೀಸರು ಹಾಗೂ ಇಬ್ಬರು ಸ್ಥಳೀಯರನ್ನು ಮಂಗಳವಾರ ಬಂಧಿಸಿ, ರು. 81 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ. ಭಟ್ಕಳದ ಎಸ್.ಎಂ. ಅಲ್ತಾಫ್ , ಮಹಮದ್ ಅಕ್ತಾರ, ಮುಂಬಯಿ ಪೊಲೀಸ್ ಅಧಿಕಾರಿ ಪಂಕಜ್ ರಘುನಾಥ ಕೈಲಾರ ಹಾಗೂ ಪೊಲೀಸ್ ಪೇದೆ ಜನಾರ್ಧನ  ರಾಜಿ ಬಂದಿತರು.

ಭಟ್ಕಳದ ಚಿನ್ನದ ವ್ಯಾಪಾರಿ ಮಹಮ್ಮದ್ ಸಲಿಂ ಖಾಜಿಯಾ ತಮ್ಮ ಸಂಬಂಧಿಯಿಂದ ಚಿನ್ನದ ವ್ಯಾಪಾರಕ್ಕೆ ಸಂಬಂಧಿಸಿ ರು.1 ಕೋಟಿ ತರುವಂತೆ ಡಿ. 19ರಂದು ಹೇಳಿದ್ದರು. ಅಲ್ತಾಫ್ ಆ ಹಣವನ್ನು ಭಟ್ಕಳಕ್ಕೆ ತರುತ್ತಿದ್ದಾಗ ಮುಂಬೈ ಪೊಲೀಸರು ದರೋಡೆ ಮಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT