ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಚಿನ್ನದ ವ್ಯಾಪಾರಿ ದರೋಡೆ ಮಾಡಿದ ಇಬ್ಬರು ಮುಂಬೈ ಪೊಲೀಸರ ಸೆರೆ!

ಭಟ್ಕಳ ಚಿನ್ನದ ವ್ಯಾಪಾರಿಯೊಬ್ಬರ ಕೊಟಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬಯಿನ ಇಬ್ಬರು ಪೊಲೀಸರು ಹಾಗೂ ಇಬ್ಬರು ಸ್ಥಳೀಯರನ್ನು ಮಂಗಳವಾರ ಬಂಧಿಸಿ, ...

ಭಟ್ಕಳ: ಭಟ್ಕಳ ಚಿನ್ನದ ವ್ಯಾಪಾರಿಯೊಬ್ಬರ ಕೊಟಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬಯಿನ ಇಬ್ಬರು ಪೊಲೀಸರು ಹಾಗೂ ಇಬ್ಬರು ಸ್ಥಳೀಯರನ್ನು ಮಂಗಳವಾರ ಬಂಧಿಸಿ, ರು. 81 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ. ಭಟ್ಕಳದ ಎಸ್.ಎಂ. ಅಲ್ತಾಫ್ , ಮಹಮದ್ ಅಕ್ತಾರ, ಮುಂಬಯಿ ಪೊಲೀಸ್ ಅಧಿಕಾರಿ ಪಂಕಜ್ ರಘುನಾಥ ಕೈಲಾರ ಹಾಗೂ ಪೊಲೀಸ್ ಪೇದೆ ಜನಾರ್ಧನ  ರಾಜಿ ಬಂದಿತರು.

ಭಟ್ಕಳದ ಚಿನ್ನದ ವ್ಯಾಪಾರಿ ಮಹಮ್ಮದ್ ಸಲಿಂ ಖಾಜಿಯಾ ತಮ್ಮ ಸಂಬಂಧಿಯಿಂದ ಚಿನ್ನದ ವ್ಯಾಪಾರಕ್ಕೆ ಸಂಬಂಧಿಸಿ ರು.1 ಕೋಟಿ ತರುವಂತೆ ಡಿ. 19ರಂದು ಹೇಳಿದ್ದರು. ಅಲ್ತಾಫ್ ಆ ಹಣವನ್ನು ಭಟ್ಕಳಕ್ಕೆ ತರುತ್ತಿದ್ದಾಗ ಮುಂಬೈ ಪೊಲೀಸರು ದರೋಡೆ ಮಾಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೃಷ್ಣಾ ಮೇಲ್ದಂಡೆ ಯೋಜನೆಗೆ 5 ಸಾವಿರ ಕೋಟಿ ಅನುದಾನ: ಅಭಿವೃದ್ಧಿಗೆ ಹಣವಿಲ್ಲವೆಂಬ BJP ಆರೋಪ ಸತ್ಯಕ್ಕೆ ದೂರ; ಸಿಎಂ ಸಿದ್ದರಾಮಯ್ಯ

ಅಭಿಷೇಕ್ ಬಗ್ಗೆ ಭಾರತೀಯ ಆಟಗಾರರಿಗೆ 'ಅಸೂಯೆ ಇದೆಯಾ? ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ ಸಂಜು ಸ್ಯಾಮ್ಸನ್

ಯುಕೆಪಿ ಯೋಜನೆಗೆ ಆಂಧ್ರ ತಕರಾರು: ರಾಜ್ಯದ ಸಂಸದರ ಜತೆ ದೆಹಲಿಯಲ್ಲಿ ಸಭೆ; ಡಿ.ಕೆ. ಶಿವಕುಮಾರ್

Jammu- Kashmir: ಪೂಂಚ್‌ನಲ್ಲಿ ಉಗ್ರ ವಿರೋಧಿ ಕಾರ್ಯಾಚರಣೆ, ಸೇನೆಯ JCO ಹುತಾತ್ಮ

ನೌಕಾಪಡೆ ಭದ್ರತೆಯಲ್ಲಿ Hormuz ಜಲಸಂಧಿ ದಾಟಿದ ಭಾರತ ಮೂಲದ LPG tanker!

SCROLL FOR NEXT