ಬಿಬಿಎಂಪಿ ಕಚೇರಿ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಭದ್ರತೆಗಾಗಿ ಮಥಾಯಿ ಪತ್ರ

ತಮಗೆ ಸೂಕ್ತ ಭದ್ರತೆ ನೀಡಬೇಕೆಂದು ಬಿಬಿಎಂಪಿ ಜಾಹೀರಾತು ವಿಭಾಗದ ಸಹಾಯಕ ಆಯುಕ್ತ ಕೆ. ಮಥಾಯಿ ಅವರು ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಅಷ್ಟೇ ಅಲ್ಲದೇ, ತಾವು ಕಾರ್ಯನಿರ್ವಹಿಸುವ ಜಾಹಿರಾತು ವಿಭಾಗದಲ್ಲಿ ಸಿಸಿ ಕ್ಯಾಮರಾ...

ಬೆಂಗಳೂರು: ತಮಗೆ ಸೂಕ್ತ ಭದ್ರತೆ ನೀಡಬೇಕೆಂದು ಬಿಬಿಎಂಪಿ ಜಾಹೀರಾತು ವಿಭಾಗದ ಸಹಾಯಕ ಆಯುಕ್ತ ಕೆ. ಮಥಾಯಿ ಅವರು ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಅಷ್ಟೇ ಅಲ್ಲದೇ, ತಾವು ಕಾರ್ಯನಿರ್ವಹಿಸುವ ಜಾಹಿರಾತು ವಿಭಾಗದಲ್ಲಿ ಸಿಸಿ ಕ್ಯಾಮರಾ ಅಳವಡಿಸುವಂತೆ ಬಿಬಿಎಂಪಿ ಆಯುಕ್ತರನ್ನು ಕೋರಿದ್ದಾರೆ.

ನಗರ ಪೊಲೀಸ್ ಆಯುಕ್ತರಿಗೆ ಮತ್ತು ಬಿಬಿಎಂಪಿ ಆಯುಕ್ತರಿಗೆ ಬರೆದಿರುವ  ಪತ್ರದಲ್ಲಿ ತಾವು ಜಾಹೀರಾತು ಮಾಫಿಯಾ ವಿರುದ್ಧ ಹೋರಾಟ ಮಾಡುತ್ತಿರುವುದಕ್ಕಾಗಿ
ತಮಗೆ ಬೆದರಿಕೆಯ ಕರೆಗಳು ಬರುತ್ತಿವೆ. ಹೀಗಾಗಿ ತಮಗೆ ಜೀವ ಬೆದರಿಕೆ ಇದೆ. ಆದರಿಂದ ನನಗೆ ಸೂಕ್ತ ಭದ್ರತೆ ನೀಡಿ ಎಂದು ಪೊಲೀಸರಲ್ಲಿ ಮನವಿ ಮಾಡಿದ್ದಾರೆ. ಅಲ್ಲದೇ ತಮ್ಮ ಕಚೇರಿಗೆ ಸಿಸಿ ಕ್ಯಾಮರ ಅಳವಡಿಸಿ ಕಚೇರಿಗೂ ಸಹ ಸೂಕ್ತ ಭದ್ರತೆ ನೀಡಿ ಎಂದು ಬಿಬಿಎಂಪಿ ಆಯುಕ್ತರಿಗೆ ಬರೆದಿರುವ ಪತ್ರದಲ್ಲಿ ಮನವಿ ಮಾಡಿದ್ದಾರೆ.

ಕಚೇರಿಗೆ ಸಿ.ಸಿ. ಕ್ಯಾಮರ ಅಳವಡಿಸಿರುವು ದರಿಂದ ಕಚೇರಿಯಲ್ಲಿರುವ ಹಲವು ಮುಖ್ಯ ವಾದ ಕಡತಗಳ ರಕ್ಷಣೆ ಸಾಧ್ಯವಾಗುತ್ತದೆ. ಜೊತೆಗೆ ಕಚೇರಿಯ ಆಗುಹೋಗುಗಳ ಬಗ್ಗೆ ಮಾಹಿತಿ ದೊರೆಯಲಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ