ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಮಕ್ಕಳಿಬ್ಬರನ್ನು ಜಲಾಶಯಕ್ಕೆ ತಳ್ಳಿ ತಾಯಿ ಆತ್ಮಹತ್ಯೆ

ಮಕ್ಕಳಿಬ್ಬರನ್ನು ಎಚ್‌.ಡಿ.ಕೋಟೆ ತಾಲೂಕಿನಲ್ಲಿರುವ ನಗು ಜಲಾಶಯಕ್ಕೆ ತಳ್ಳಿ, ಬಳಿಕ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.

ಮೈಸೂರು : ಮಕ್ಕಳಿಬ್ಬರನ್ನು ಎಚ್‌.ಡಿ.ಕೋಟೆ ತಾಲೂಕಿನಲ್ಲಿರುವ ನಗು ಜಲಾಶಯಕ್ಕೆ ತಳ್ಳಿ,  ಬಳಿಕ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.

 ಗೀತಾ(28) ಮತ್ತುಮಕ್ಕಳಾದ ಹರ್ಷನ್‌ (8),ಸಿಂಚನಾ(6) ಆತ್ಮಹತ್ಯೆಗೆ ಶರಣಾದವರು. ಗೀತಾ ಎಚ್‌.ಡಿ.ಕೋಟೆಯ ಬಡಗಲ ಪುರ ಗ್ರಾಮದವರಾಗಿದ್ದು 10 ವರ್ಷಗಳ ಹಿಂದೆ ಸಣ್ಣ ಸ್ವಾಮಿ ಎನ್ನುವವರನ್ನು ವಿವಾಹವಾಗಿದ್ದರು.

ಸ್ಥಳಕ್ಕಾಮಿಸಿದ ಅಗ್ನಿಶಾಮಕದಳದ ಸಿಬಂದಿ ಮತ್ತು ಪೊಲೀಸರು ಮೂರು ಶವಗಳನ್ನು ಜಲಾಶಯದಿಂದ  ಮೇಲಕ್ಕೆತ್ತಿದ್ದಾರೆ. ಸರಗೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಕೌಟುಂಬಿಕ ಕಲಹವೇ ಆತ್ಮಹತ್ಯೆಗೆ ಕಾರಣ ಎಂದು ಶಂಕಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Trump ಭಾಗಿಯಾಗಲಿರುವ ಗಾಜಾ ಶಾಂತಿ ಶೃಂಗಸಭೆಗೆ ಪ್ರಧಾನಿಗೆ ಈಜಿಪ್ಟ್‌ನ ಸಿಸಿ ಆಹ್ವಾನ: US ಅಧ್ಯಕ್ಷರೊಂದಿಗೆ ವೇದಿಕೆ ಹಂಚಿಕೊಳ್ತಾರಾ ಮೋದಿ?

Bihar election 2025: NDA ಸೀಟು ಹಂಚಿಕೆ ಅಂತಿಮ; ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ಇದೆಂಥಾ ಕ್ರೌರ್ಯ: ಮದ್ಯ ಮಾರಾಟ ನಿಷೇಧ ಉಲ್ಲಂಘಿಸಿದ್ದ ಬ್ರಾಹ್ಮಣನ ಟೀಕಿಸಿ ಪೋಸ್ಟ್; OBC ವ್ಯಕ್ತಿಗೆ ಅದೇ ಬ್ರಾಹ್ಮಣನ ಪಾದ ತೊಳೆದು ನೀರು ಕುಡಿಯುವ ಶಿಕ್ಷೆ!

Tomahawk Missiles: ಅಮೆರಿಕ ಉಕ್ರೇನ್ ಗೆ 'ಟೊಮಾಹಾಕ್ ಕ್ಷಿಪಣಿ' ನೀಡುವ ಸಾಧ್ಯತೆ; ರಷ್ಯಾದ ಬಿಗ್ ವಾರ್ನಿಂಗ್ ಏನು?

SCROLL FOR NEXT