ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಫೆಬ್ರವರಿ ೨೮ ರಿಂದ ಎರಡು ದಿನ ಬೆಳವಾಡಿ ಉತ್ಸವ

ಮಹಿಳೆಯರ ಸೈನ್ಯ ಕಟ್ಟಿ ಹೋರಾಡಿದ ಮೊದಲ ರಾಣಿ ಎನ್ನಲಾದ ಬೆಳವಾಡಿ ಮಲ್ಲಮ್ಮನ ಹೆಸರಿನಲ್ಲಿ

ಬೆಳಗಾವಿ: ಮಹಿಳೆಯರ ಸೈನ್ಯ ಕಟ್ಟಿ ಹೋರಾಡಿದ ಮೊದಲ ರಾಣಿ ಎನ್ನಲಾದ ಬೆಳವಾಡಿ ಮಲ್ಲಮ್ಮನ ಹೆಸರಿನಲ್ಲಿ ಬೆಳಗಾವಿ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಪೀಠ ಪ್ರಾರಂಭಿಸುವಂತೆ ಜಿಲ್ಲಾಡಳಿತ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಿದೆ.

ಶನಿವಾರ ಬೆಳವಾಡಿ ಮಲ್ಲಮ್ಮ ಉತ್ಸವದ ಬಗ್ಗೆ ಚರ್ಚಿಸಲು ಕರೆದಿದ್ದ ಸಭೆಯಲ್ಲಿ ಲೋಕಸಭಾ ಸದಸ್ಯ ಸುರೇಶ್ ಅಂಗಡಿ ಈ ಪ್ರಸ್ತಾವನೆ ಇಟ್ಟಿದ್ದು, ಎಲ್ಲರೂ ಸರ್ವಾನುಮತದಿಂದ ಒಪ್ಪಿಕೊಂಡಿದ್ದಾರೆ.

ಫೆಬ್ರವರಿ ೨೮ ಮತ್ತು ಮಾರ್ಚ್ ೧ ರಂದು ಮಲ್ಲಮ್ಮನ ಜನ್ಮ ಭೂಮಿ ಬೆಳವಾಡಿಯಲ್ಲಿ ಉತ್ಸವ ನಡೆಸಲು ನಿರ್ಣಯ ಕೈಗೊಳ್ಳಲಾಗಿದೆ.

ಚರ್ಚಾ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮಗಳು, ಕ್ರೀಡಾ ಕಾರ್ಯಕ್ರಮಗಳನ್ನು ಈ ಉತ್ಸವದ ಅಂಗವಾಗಿ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ,

ಬೈಲಹೊಂಗಲದ ಶಾಸಕ ವಿಶ್ವನಾಥ್ ಪಾಟಿಲ್ ಮತ್ತು ಜಿಲ್ಲಾಧಿಕಾರಿ ಎನ್ ಜಯರಾಂ ಕೂಡ ಸಭೆಯಲ್ಲಿ ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

Street Dog attack: ಬೀದಿ ನಾಯಿ ಸಮಸ್ಯೆಗೆ ಉಪಾಯ ಕಂಡುಕೊಂಡ ಗದಗ ಜನತೆ, ಕಾಟದಿಂದ ಮುಕ್ತಿಗೆ ಬಣ್ಣ ನೀರಿನ ಪ್ರಯೋಗ..!

ನಮ್ಮವರು ಬೇರೆ ಧರ್ಮದವರ ಪ್ರಾರ್ಥನೆ ಸ್ಥಳಗಳಿಗೆ ಹೋಗುವುದಿಲ್ಲವೇ? ಯದುವೀರ್ ಬಿಜೆಪಿ ಜೊತೆ ಸೇರಿ ಇತಿಹಾಸ ಮರೆತಿದ್ದಾರೆ: DKS

ಕಸದ ರಾಶಿಯಲ್ಲಿ ಮನುಷ್ಯನ ತಲೆ ಬುರುಡೆ, ಮೂಳೆಗಳು ಪತ್ತೆ: ಆತಂಕದಲ್ಲಿ ಜನತೆ

SCROLL FOR NEXT