ಬೆಂಗಳೂರು: ಮುಂದಿನ ತಿಂಗಳ ಮಾರ್ಚ್ 13ರಂದು ರಾಜ್ಯದ ಬಜೆಟನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಲಿದ್ದಾರೆ. ಪ್ರಸಕ್ತ ಸರ್ಕಾರದ 3ನೇ ಬಜೆಟ್ ನ್ನು ಸಿದ್ದರಾಮಯ್ಯ ಅವರು ಮಂಡಿಸಲಿದ್ದು, ಅಂದಿನಿಂದಲೇ ಬಜೆಟ್ ಅಧಿವೇಶನ ಆರಂಭಗೊಳ್ಳಲಿದೆ. .KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ
ಬೆಂಗಳೂರು: ಮುಂದಿನ ತಿಂಗಳ ಮಾರ್ಚ್ 13ರಂದು ರಾಜ್ಯದ ಬಜೆಟನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಲಿದ್ದಾರೆ. ಪ್ರಸಕ್ತ ಸರ್ಕಾರದ 3ನೇ ಬಜೆಟ್ ನ್ನು ಸಿದ್ದರಾಮಯ್ಯ ಅವರು ಮಂಡಿಸಲಿದ್ದು, ಅಂದಿನಿಂದಲೇ ಬಜೆಟ್ ಅಧಿವೇಶನ ಆರಂಭಗೊಳ್ಳಲಿದೆ. .KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ