ಬೈಲುಕೊಪ್ಪೆ ಬಳಿ ಮಂಗಳವಾರ ಅರಣ್ಯಕ್ಕೆ ಬೆಂಕಿ ತಗಲಿ ಎರಡು ಕೋಟಿ ರುಪಾಯಿಗೂ ಅಧಿಕ ಮೌಲ್ಯದ ನೀಲಗಿರಿ ನಾಟಾ ಭಸ್ಮವಾಗಿದೆ. 
ಜಿಲ್ಲಾ ಸುದ್ದಿ

ಬೈಲುಕೊಪ್ಪೆ ಬಳಿ ಕಾಡ್ಗಿಚ್ಚಿಗೆ 2 ಕೋಟಿ ಮೌಲ್ಯದ ನೀಲಗಿರಿ ಭಸ್ಮ

ಸಮೀಪದ ಬೈಲುಕೊಪ್ಪೆ ಬಳಿ ಮಂಗಳವಾರ ಅರಣ್ಯಕ್ಕೆ ಬೆಂಕಿ ತಗಲಿ ಎರಡು ಕೋಟಿ ರುಪಾಯಿಗೂ ಅಧಿಕ...

ಕುಶಾಲನಗರ: ಸಮೀಪದ ಬೈಲುಕೊಪ್ಪೆ ಬಳಿ ಮಂಗಳವಾರ ಅರಣ್ಯಕ್ಕೆ ಬೆಂಕಿ ತಗಲಿ ಎರಡು ಕೋಟಿ ರುಪಾಯಿಗೂ ಅಧಿಕ ಮೌಲ್ಯದ ನೀಲಗಿರಿ ನಾಟಾ ಭಸ್ಮವಾಗಿದೆ.

ಮಧ್ಯಾಹ್ನ 1.30ಕ್ಕೆ ಬೆಂಕಿ ಹಿಡಿದಿದ್ದು, ನಂದಿಸಲು ಸಾಧ್ಯವಾಗುತ್ತಿಲ್ಲ. ಅಗ್ನಿ ಶಾಮಕ ದಳ ತಂಡಗಳು ಬೆಂಕಿ ನಂದಿಸಲು ಪ್ರಯತ್ನಿಸುತ್ತಿದೆ. ಅಗ್ನಿಶಾಮಕ ತಂಡ ಮಧ್ಯಾಹ್ನದಿಂದಲೇ ಬೆಂಕಿ ನಂದಿಸುವ ಪ್ರಯತ್ನ ನಡೆಸಿದೆ.

ಕೇವಲ ಒಂದು ಅಗ್ನಿಶಾಮಕ ತಂಡ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದೆ. ಸ್ಥಳೀಯರೂ ಬೆಂಕಿ ಆರಿಸುವ ಕಾರ್ಯದಲ್ಲಿ ಕೈಜೋಡಿಸಿದ್ದಾರೆ. ಅರಣ್ಯ ಪ್ರದೇಶದಲ್ಲಿ 20-30 ಎಕ್ರೆ ಜಾಗದಲ್ಲಿ ರು.2 ಕೋಟಿಗೂ ಅಧಿಕ ಮೌಲ್ಯದ ನೀಲಗಿರಿ ಮರಗಳನ್ನು ತುಂಡರಿಸಿ ಸಂಗ್ರಹಿಸಿಡಲಾಗಿತ್ತು. ಕಾಡಿನೊಳಗೆ ಇದ್ದುದರಿಂದ ಬೆಂಕಿಯಲ್ಲಿ ಉರಿಯುತ್ತಲೇ ಇದೆ. ಅರಣ್ಯಾಧಿಕಾರಿಗಳು ಸ್ಥಳದಲ್ಲಿ ಇಲ್ಲ. ಸಿಬ್ಬಂದಿ ಮಾತ್ರ ಇಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! Video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

SCROLL FOR NEXT