ಬೈಲುಕೊಪ್ಪೆ ಬಳಿ ಮಂಗಳವಾರ ಅರಣ್ಯಕ್ಕೆ ಬೆಂಕಿ ತಗಲಿ ಎರಡು ಕೋಟಿ ರುಪಾಯಿಗೂ ಅಧಿಕ ಮೌಲ್ಯದ ನೀಲಗಿರಿ ನಾಟಾ ಭಸ್ಮವಾಗಿದೆ. 
ಜಿಲ್ಲಾ ಸುದ್ದಿ

ಬೈಲುಕೊಪ್ಪೆ ಬಳಿ ಕಾಡ್ಗಿಚ್ಚಿಗೆ 2 ಕೋಟಿ ಮೌಲ್ಯದ ನೀಲಗಿರಿ ಭಸ್ಮ

ಸಮೀಪದ ಬೈಲುಕೊಪ್ಪೆ ಬಳಿ ಮಂಗಳವಾರ ಅರಣ್ಯಕ್ಕೆ ಬೆಂಕಿ ತಗಲಿ ಎರಡು ಕೋಟಿ ರುಪಾಯಿಗೂ ಅಧಿಕ...

ಕುಶಾಲನಗರ: ಸಮೀಪದ ಬೈಲುಕೊಪ್ಪೆ ಬಳಿ ಮಂಗಳವಾರ ಅರಣ್ಯಕ್ಕೆ ಬೆಂಕಿ ತಗಲಿ ಎರಡು ಕೋಟಿ ರುಪಾಯಿಗೂ ಅಧಿಕ ಮೌಲ್ಯದ ನೀಲಗಿರಿ ನಾಟಾ ಭಸ್ಮವಾಗಿದೆ.

ಮಧ್ಯಾಹ್ನ 1.30ಕ್ಕೆ ಬೆಂಕಿ ಹಿಡಿದಿದ್ದು, ನಂದಿಸಲು ಸಾಧ್ಯವಾಗುತ್ತಿಲ್ಲ. ಅಗ್ನಿ ಶಾಮಕ ದಳ ತಂಡಗಳು ಬೆಂಕಿ ನಂದಿಸಲು ಪ್ರಯತ್ನಿಸುತ್ತಿದೆ. ಅಗ್ನಿಶಾಮಕ ತಂಡ ಮಧ್ಯಾಹ್ನದಿಂದಲೇ ಬೆಂಕಿ ನಂದಿಸುವ ಪ್ರಯತ್ನ ನಡೆಸಿದೆ.

ಕೇವಲ ಒಂದು ಅಗ್ನಿಶಾಮಕ ತಂಡ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದೆ. ಸ್ಥಳೀಯರೂ ಬೆಂಕಿ ಆರಿಸುವ ಕಾರ್ಯದಲ್ಲಿ ಕೈಜೋಡಿಸಿದ್ದಾರೆ. ಅರಣ್ಯ ಪ್ರದೇಶದಲ್ಲಿ 20-30 ಎಕ್ರೆ ಜಾಗದಲ್ಲಿ ರು.2 ಕೋಟಿಗೂ ಅಧಿಕ ಮೌಲ್ಯದ ನೀಲಗಿರಿ ಮರಗಳನ್ನು ತುಂಡರಿಸಿ ಸಂಗ್ರಹಿಸಿಡಲಾಗಿತ್ತು. ಕಾಡಿನೊಳಗೆ ಇದ್ದುದರಿಂದ ಬೆಂಕಿಯಲ್ಲಿ ಉರಿಯುತ್ತಲೇ ಇದೆ. ಅರಣ್ಯಾಧಿಕಾರಿಗಳು ಸ್ಥಳದಲ್ಲಿ ಇಲ್ಲ. ಸಿಬ್ಬಂದಿ ಮಾತ್ರ ಇಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT