ಕೊಳವೆ ಬಾವಿ 
ಜಿಲ್ಲಾ ಸುದ್ದಿ

ಕೊಳವೆ ಬಾವಿ ಬಂದ್ ವರದಿ ಸಲ್ಲಿಸಲು ಆದೇಶ

ಅನುಪಯುಕ್ತ ಕೊಳವೆಬಾವಿಗಳನ್ನು ಮುಚ್ಚುವುದಕ್ಕೆ ಸಂಬಂಧಿಸಿದಂತೆ ಕಾನೂನು ಸೇವಾ...

ಬೆಂಗಳೂರು: ಅನುಪಯುಕ್ತ ಕೊಳವೆಬಾವಿಗಳನ್ನು ಮುಚ್ಚುವುದಕ್ಕೆ ಸಂಬಂಧಿಸಿದಂತೆ ಕಾನೂನು ಸೇವಾ ಪ್ರಾಧಿಕಾರಕ್ಕೆ ಪ್ರತಿ ಮೂರು ತಿಂಗಳಿಗೊಮ್ಮೆ ಅಂತರ್ಜಲ ಪ್ರಾಧಿಕಾರ ವರದಿ ಸಲ್ಲಿಸಬೇಕು ಎಂದು ಹೈಕೋರ್ಟ್ ಆದೇಶಿಸಿದೆ.

ರಾಜ್ಯದಲ್ಲಿ ತೆರೆದ ಕೊಳವೆ ಬಾವಿಯಲ್ಲಿ ಮಕ್ಕಳು ಬಿದ್ದು ಸಾವನ್ನಪ್ಪಿದ ಘಟನೆ ವರದಿಯಾದ ಹಿನ್ನೆಲೆಯಲ್ಲಿ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್ ಹಾಗೂ ನ್ಯಾಯಮೂರ್ತಿ ಎಸ್. ಸುಜಾತಾ ಅಳರಿದ್ದ ವಿಭಾಗೀಯ ಪೀಠ, ಅರ್ಜಿಗೆ ಸಂಬಂಧಿಸಿದಂತೆ ಅಂತರ್ಜಲ ಪ್ರಾಧಿಕಾರವು ಸಮಯಕ್ಕೆ ಸರಿಯಾಗಿ ವರದಿ ಸಲ್ಲಿಸಲು ವಿಫಲವಾದರೆ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವಂತೆ ಸೂಚಿಸಿ ಅರ್ಜಿ ಇತ್ಯರ್ಥಪಡಿಸಿದೆ.

2014ರ ಆಗಸ್ಟ್ 30ಕ್ಕೆ ಕೊನೆಗೊಂಡಂತೆ ರಾಜ್ಯದಲ್ಲಿ 1,92,245 ಅನುಪಯುಕ್ತ ಕೊಳವೆಬಾವಿಗಳನ್ನು ಮುಚ್ಚಲಾಗಿದೆ ಎಂದು ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮತ್ತೆ ಗ್ರಾಹಕರಿಗೆ ಶಾಕ್: ಪೆಟ್ರೋಲ್, ಡೀಸೆಲ್ ದರ 5 ದಿನಗಳಲ್ಲಿ ಎರಡನೇ ಬಾರಿ ಏರಿಕೆ

ರಾಜ್ಯ ಸರ್ಕಾರಕ್ಕೆ ಮೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ಸಾಧನ ಸಮಾವೇಶ: ಗಿನ್ನೆಸ್ ದಾಖಲೆಗೆ ತುಮಕೂರು ಸಜ್ಜು!

ಗಲ್ಫ್ ರಾಷ್ಟ್ರಗಳ ಮನವಿ: ಇರಾನ್ ಮೇಲಿನ ದಾಳಿ ಮುಂದೂಡಿದ ಡೊನಾಲ್ಡ್ ಟ್ರಂಪ್

IPL 2026 Playoffs Scenarios: ಅಗ್ರಸ್ಥಾನದಲ್ಲಿ ಆರ್ ಸಿಬಿ, 4ನೇ ಸ್ಥಾನಕ್ಕಾಗಿ 5 ತಂಡಗಳ ನಡುವೆ ಪೈಪೋಟಿ!

IPL 2026: ಸನ್ ರೈಸರ್ಸ್ ವಿರುದ್ಧ ಗೆದ್ದ ಬಳಿಕ 'ವಿಸಿಲ್ ಪೋಡು' ಮೂಲಕ CSK ಅಭಿಮಾನಿಗಳನ್ನು ಕೆಣಕಿದ ಇಶಾನ್ ಕಿಶನ್! Video

SCROLL FOR NEXT