ಕೊಳವೆ ಬಾವಿ 
ಜಿಲ್ಲಾ ಸುದ್ದಿ

ಕೊಳವೆ ಬಾವಿ ಬಂದ್ ವರದಿ ಸಲ್ಲಿಸಲು ಆದೇಶ

ಅನುಪಯುಕ್ತ ಕೊಳವೆಬಾವಿಗಳನ್ನು ಮುಚ್ಚುವುದಕ್ಕೆ ಸಂಬಂಧಿಸಿದಂತೆ ಕಾನೂನು ಸೇವಾ...

ಬೆಂಗಳೂರು: ಅನುಪಯುಕ್ತ ಕೊಳವೆಬಾವಿಗಳನ್ನು ಮುಚ್ಚುವುದಕ್ಕೆ ಸಂಬಂಧಿಸಿದಂತೆ ಕಾನೂನು ಸೇವಾ ಪ್ರಾಧಿಕಾರಕ್ಕೆ ಪ್ರತಿ ಮೂರು ತಿಂಗಳಿಗೊಮ್ಮೆ ಅಂತರ್ಜಲ ಪ್ರಾಧಿಕಾರ ವರದಿ ಸಲ್ಲಿಸಬೇಕು ಎಂದು ಹೈಕೋರ್ಟ್ ಆದೇಶಿಸಿದೆ.

ರಾಜ್ಯದಲ್ಲಿ ತೆರೆದ ಕೊಳವೆ ಬಾವಿಯಲ್ಲಿ ಮಕ್ಕಳು ಬಿದ್ದು ಸಾವನ್ನಪ್ಪಿದ ಘಟನೆ ವರದಿಯಾದ ಹಿನ್ನೆಲೆಯಲ್ಲಿ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್ ಹಾಗೂ ನ್ಯಾಯಮೂರ್ತಿ ಎಸ್. ಸುಜಾತಾ ಅಳರಿದ್ದ ವಿಭಾಗೀಯ ಪೀಠ, ಅರ್ಜಿಗೆ ಸಂಬಂಧಿಸಿದಂತೆ ಅಂತರ್ಜಲ ಪ್ರಾಧಿಕಾರವು ಸಮಯಕ್ಕೆ ಸರಿಯಾಗಿ ವರದಿ ಸಲ್ಲಿಸಲು ವಿಫಲವಾದರೆ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವಂತೆ ಸೂಚಿಸಿ ಅರ್ಜಿ ಇತ್ಯರ್ಥಪಡಿಸಿದೆ.

2014ರ ಆಗಸ್ಟ್ 30ಕ್ಕೆ ಕೊನೆಗೊಂಡಂತೆ ರಾಜ್ಯದಲ್ಲಿ 1,92,245 ಅನುಪಯುಕ್ತ ಕೊಳವೆಬಾವಿಗಳನ್ನು ಮುಚ್ಚಲಾಗಿದೆ ಎಂದು ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

'BJPಯವನಾದ ಮಾತ್ರಕ್ಕೆ ಮಾಲೀಕರು ಉಚಿತವಾಗಿ ಮನೆ ನೀಡಲಾರರು'; ನಾನು 'leta' or 'beta' ವರ್ಗಕ್ಕೆ ಸೇರಿದವನಲ್ಲ: ಶೆಹಜಾದ್ ಪೂನಾವಾಲಾ

ರಹಸ್ಯವಾಗಿ ಎಂಗೇಜ್ಮೆಂಟ್ ಮಾಡಿಕೊಂಡ್ರಾ ‘ಧುರಂಧರ್’ ನಟಿ? ಡೈಮಂಡ್ ರಿಂಗ್ ಪ್ರದರ್ಶಿಸಿದ ಆಯೇಷಾ; ಫೋಟೋ ವೈರಲ್

"ವಾವ್!! ನನ್ನ ಮಟ್ಟಿಗೆ ಅವರು ಚೆನ್ನಾಗಿ ವಿವರಿಸಿದ್ದಾರೆ": 'ನಾನು ಹೆಮ್ಮೆಯ ಅಂಧಭಕ್ತೆ' ಎಂದ ಬಾಲಿವುಡ್ ನಟಿ ಇಶಾ ಕೊಪ್ಪಿಕರ್'ಗೆ ಕಂಗನಾ ಬೆಂಬಲ

ಬಾಗಲಕೋಟೆ ಬಳಿ ಭೀಕರ ಅಪಘಾತ: ಬೈಕ್‌ಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ; ಸ್ಥಳದಲ್ಲೇ ಇಬ್ಬರು ಸಾವು