ಜಿಲ್ಲಾ ಸುದ್ದಿ

ಇಂಟರ್‌ನೆಟ್ ಮತದಾನದಿಂದ ಭದ್ರತೆಗೆ ಅಪಾಯ: ಡಾ.ಖುರೇಷಿ

ದೇಶದಲ್ಲಿ ಇಂಟರ್‌ನೆಟ್ ಮತದಾನ ಪದ್ಧತಿ ಜಾರಿಗೆ ತಂದರೆ ಮತದಾನ ಭದ್ರತೆಗೆ ಅಪಾಯವಿದೆ ಎಂದು ಭಾರತದ...

ಮಂಗಳೂರು: ದೇಶದಲ್ಲಿ ಇಂಟರ್‌ನೆಟ್ ಮತದಾನ ಪದ್ಧತಿ ಜಾರಿಗೆ ತಂದರೆ ಮತದಾನ ಭದ್ರತೆಗೆ ಅಪಾಯವಿದೆ ಎಂದು ಭಾರತದ ಮಾಜಿ ಚುನಾವಣಾ ಆಯುಕ್ತ ಡಾ. ವೈ.ಎಂ ಖುರೇಷಿ ಆತಂಕ ವ್ಯಕ್ತಪಡಿಸಿದ್ದಾರೆ.

ದ.ಕ.ಜಿಲ್ಲಾಡಳಿತ ನಗರದ ರವೀಂದ್ರ ಕಲಾಭವನದಲ್ಲಿ ಭಾನುವಾರ ಆಯೋಜಿಸಿದ ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ಉಪನ್ಯಾಸ ನೀಡಿದ ಅವರು, ಇಂಟರ್‌ನೆಟ್ ಮತದಾನ ಜಾರಿಗೆ ಬಂದರೆ ಮತದಾನನ್ನು ಗೌಪ್ಯವಾಗಿ ನಡೆಸಲು ಕಷ್ಟವಾದೀತು.

ಹಣದ ಪ್ರಭಾವ ನಡೆಯುತ್ತಿರುವ ಇಂದಿನ ದಿನಗಳಲ್ಲಿ ಹಣ ಕೊಟ್ಟು ಮತ ಚಲಾವಣೆಗೆ ಒತ್ತಾಯಿಸಬಹುದು, ಇಲ್ಲವೇ ಬಂದೂಕು ತೋರಿಸಿ ಬಲಾತ್ಕಾರ ಮತ ಹಾಕುವಂತೆ ಬೆದರಿಸಬಹುದು ಅಥವಾ ಮತಗಳನ್ನು ಹ್ಯಾಕ್ ಮಾಡುವ ಅಪಾಯವಿದೆ ಎಂದು ಎಚ್ಚರಿಸಿದರು.

ಆಸ್ಟ್ರೇಲಿಯಾ ಮುಂತಾದ ದೇಶಗಳಲ್ಲಿ ಕಡ್ಡಾಯ ಮತದಾನ ಜಾರಿಯಲ್ಲಿದ್ದರೂ ಶೇ.90 ಮತದಾನವೂ ಆಗುವುದಿಲ್ಲ. ಭಾರತದಲ್ಲಿ ಕಡ್ಡಾಯ ಮತದಾನ ಸುಲಭವಲ್ಲ. ಅದರ ಬದಲು ಮತದಾರರ ಮನವೊಲಿಸಿ ಮತ ಚಲಾಯಿಸುವಂತೆ ಮಾಡಬೇಕು ಎಂದು ಅಭಿಪ್ರಾಯಪಟ್ಟರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT