ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ರಾಜ್ಯದ ಇಬ್ಬರಿಗೆ ರಾಷ್ಟ್ರಪತಿ ಸೇವಾ ಪದಕ

ಗಣರಾಜ್ಯೋತ್ಸವ ಅಂಗವಾಗಿ ಪೊಲೀಸ್ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿದವರಿಗೆ ನೀಡುವ ರಾಷ್ಟ್ರಪತಿ ಪ್ರಶಸ್ತಿ ಪದಕಕ್ಕೆ 2015ನೇ ಸಾಲಿನಲ್ಲಿ...

ಬೆಂಗಳೂರು: ಗಣರಾಜ್ಯೋತ್ಸವ ಅಂಗವಾಗಿ ಪೊಲೀಸ್ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿದವರಿಗೆ ನೀಡುವ ರಾಷ್ಟ್ರಪತಿ ಪ್ರಶಸ್ತಿ ಪದಕಕ್ಕೆ 2015ನೇ ಸಾಲಿನಲ್ಲಿ ರಾಜ್ಯ ಕಾರಾಗೃಹ ಇಲಾಖೆಯ ಇಬ್ಬರು ಅಧಿಕಾರಿಗಳು ಭಾಜನರಾಗಿದ್ದು, ಶ್ಲಾಘನೀಯ ಸೇವಾ ಪದಕ ಲಭಿಸಿದೆ.

ಬೆಂಗಳೂರಿನ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ಸೇವೆ ಸಲ್ಲಿಸುತ್ತಿರುವ ಅಧಿಕಾರಿ ಎಂ.ಎ.ಮರಿಗೌಡ (ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ) ಹಾಗೂ ಹಾಸನದ ಕಾರಾಗೃಹ ಅಧಿಕಾರಿ ವಿ.ಕೃಷ್ಣಮೂರ್ತಿ ಅವರಿಗೆ ಪ್ರಶಸ್ತಿ ಲಭಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT