81 ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ 
ಜಿಲ್ಲಾ ಸುದ್ದಿ

ಸಮ್ಮೇಳನಾಧ್ಯಕ್ಷರ ಮೆರವಣಿಗೆ ಇಂದು

ಇಲ್ಲಿ ಮಾತು ಮೂಕವಾಗುತ್ತದೆ...ಜೀವನದ ಕ್ಷಣಿಕತೆಗೆ ಸೆಡ್ಡು ಹೊಡೆದು ತಾನು ತಾನಾಗಿ ಜಗದಗಲಕ್ಕೆ, ಮುಗಿಲೆತ್ತರಕ್ಕೆ ನಿಂತು ...

ಹಾಸನ: ಇಲ್ಲಿ ಮಾತು ಮೂಕವಾಗುತ್ತದೆ...ಜೀವನದ ಕ್ಷಣಿಕತೆಗೆ ಸೆಡ್ಡು ಹೊಡೆದು ತಾನು ತಾನಾಗಿ ಜಗದಗಲಕ್ಕೆ, ಮುಗಿಲೆತ್ತರಕ್ಕೆ ನಿಂತು ವಿಶ್ವಕ್ಕೆ ಶಾಂತಿ ಸಂದೇಶ ಸಾರುತ್ತಿರುವ ವಿರಾಟ್ ಮೂರ್ತಿ ಬಾಹುಬಲಿ ಸಮಕ್ಷಮದಲ್ಲಿ 81 ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ಜ.31ರಂದು ನಡೆಯುವ ಸಮ್ಮೇಳಾನಾಧ್ಯಕ್ಷರ ಮೆರವಣಿಗೆ ನಡೆಸುವ ಮೂಲಕ ಚಾಲನೆ ದೊರೆಯಲಿದೆ.

ಎತ್ತಿನಗಾಡಿಯಲ್ಲಿ: ಎಡರು ತೊಡರುಗಳ ನ್ನೆಲ್ಲ ದಾಟಿ ಸಮ್ಮೇಳನದ ಯಶಸ್ಸಿಗೆ ಸಿದ್ಧತೆ ಮಾಡಲಾಗಿದೆ. ಶ್ರವಣಬೆಳಗೊಳದ ಶ್ರೀ ಚಾರು ಕೀರ್ತಿ ಭಟ್ಟಾರಕರ ನೇತೃತ್ವದಲ್ಲಿ
ಸಿದ್ಧತೆ ಗಳನ್ನು ಮಾಡಲಾಗಿದೆ. ಜ.31 ರಂದು ಸಂಜೆ 4 ಕ್ಕೆ ಸಮ್ಮೇಳಾ ನಾಧ್ಯಕ್ಷರ ಮೆರವಣಿಗೆ ಆರಂಭವಾಗಲಿದೆ. ಎತ್ತಿನ ಗಾಡಿಯಲ್ಲಿ ಈ ಬಾರಿ ಮೆರವಣಿಗೆ ಸಮ್ಮೇಳನ ವಿಶೇಷ.
ಉದ್ಘಾಟನೆ ನಾಳೆ: ಫೆ  1 ರಂದು ಬೆಳಗ್ಗೆ 10.30ಕ್ಕೆ ಸಾಹಿತ್ಯ ಸಮ್ಮೇಳನವನ್ನು ಮುಖ್ಯಮಂತ್ರಿ  ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಹಿಂದಿನ ಸಮ್ಮೇಳನಾಧ್ಯಕ್ಷ ಡಾ. ನಾ. ಡಿಸೋಜ, ಹಿರಿಯ ಸಾಹಿತಿ ಡಾ. ಭೈರಪ್ಪ ಸೇರಿ ಗಣ್ಯರು ಭಾಗವಹಿಸಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT