ಜಿಲ್ಲಾ ಸುದ್ದಿ

ಉಪನ್ಯಾಸಕ ಆತ್ಮಹತ್ಯೆ

ಶೇಷಾದ್ರಿಪುರ ಪಿಯು ಕಾಲೇಜಿನ ಉಪನ್ಯಾಸಕ ಮುನಿರಾಜು(32) ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ...

ಬೆಂಗಳೂರು: ಶೇಷಾದ್ರಿಪುರಂ ಪಿಯು ಕಾಲೇಜಿನ ಉಪನ್ಯಾಸಕ ಮುನಿರಾಜು(32) ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬಸವೇಶ್ವರ ನಗರ ಬಿಇಎಂಎಲ್ ಕಾಲೋನಿಯಲ್ಲಿ ಪತ್ನಿಯೊಂದಿಗೆ ಮುನಿರಾಜು ವಾಸವಿದ್ದರು. ಮದ್ಯವ್ಯಸನಿಯಾಗಿದ್ದರಿಂದ ಮನೆಯಲ್ಲಿ ದಂಪತಿ ನಡುವೆ ಜಗಳವಾಗುತ್ತಿತ್ತು.
ಗುರುವಾರ ರಾತ್ರಿಯೂ ಕುಡಿದು ಬಂದು ಪತ್ನಿಯೊಂದಿಗೆ ಜಗಳವಾಡಿದ್ದರು.

ಈ ವೇಳೆ ಬೇಸರ ಮಾಡಿಕೊಂಡ ಮುನಿರಾಜು ಕೊಠಡಿಗೆ ತೆರಳಿ ದುಪ್ಪಟ್ಟಾದಿಂದ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಸವೇಶ್ವರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT