ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಪಿಯು ವಿದ್ಯಾರ್ಥಿಗಳಿಗೆ ವಿಮೆ ಭಾಗ್ಯ

ಬೆಂಗಳೂರು: ರಾಜ್ಯದ ಪದವಿಪೂರ್ವ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳನ್ನು ಸಾಮೂಹಿಕ ವಿಮೆ ವ್ಯವಸ್ಥೆಯೊಳಗೆ ತರಲು ಪದವಿಪೂರ್ವ ಶಿಕ್ಷಣ ಇಲಾಖೆ ಮುಂದಾಗಿದೆ.

ತನ್ನ ನೂತನ ಯೋಜನೆಯನ್ನು ವೆಬ್ ಸೈಟ್ ನಲ್ಲಿ ಹರಿಯಬಿಟ್ಟಿರುವ ಇಲಾಖೆ, ಈ ವಿಚಾರದಲ್ಲಿ ಕಾನೂನು ಸಲಹೆ, ಕಾಲೇಜು ಆಡಳಿತ ಮಂಡಳಿ ಪ್ರತಿಕ್ರಿಯೆ, ವಿಮೆ ಕಂಪೆನಿಗಳೊಂದಿಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಿದೆ.

ಇಲಾಖೆ ಪ್ರಸ್ತಾವನೆ: ಇತ್ತೀಚೆಗೆ ಖಾಸಗಿ ಅನುದಾನ ರಹಿತ ಪದವಿಪೂರ್ವ ಕಾಲೇಜೊಂದರಲ್ಲಿ ಓರ್ವ ವಿದ್ಯಾರ್ಥಿನಿಯನ್ನು ದುಷ್ಕರ್ಮಿಯೊಬ್ಬ ಗುಂಡು ಹಾರಿಸಿ ಹತ್ಯೆ ಮಾಡಿದ್ದ. ಈ ವೇಳೆ ಇತರೆ ವಿದ್ಯಾರ್ಥಿನಿಯರಿಗೂ ಗಾಯಗಳಾಗಿ ಕಾಲೇಜಿನ ಒಟ್ಟು ವಾತಾವರಣ ಹದಗೆಟ್ಟಿತ್ತು. ಈ ರೀತಿ ಸುರಕ್ಷಿತ ಹಾಗೂ ಪ್ರಶಾಂತ ವಾತಾವರಣ ಇಲ್ಲದೇ ಇರುವುದು ಒಂದು ಕಡೆಯಾದರೆ, ಮಕ್ಕಳ ಭವಿಷ್ಯದ ದೃಷ್ಟಿಯಿಂದ ಮತ್ತು ದಾಖಲಾತಿ ಪರಿಗಣಿಸಿ ವಿಮಾ ಯೋಜನೆ ಜಾರಿಗೆ ತರಲು ಉದ್ದೇಶಿಸಲಾಗಿದೆ ಎಂದು ಇಲಾಖೆ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

SCROLL FOR NEXT