ಅಪಘಾತದಲ್ಲಿ ಜಖಂಗೊಂಡಿರುವ ಕಾರು 
ಜಿಲ್ಲಾ ಸುದ್ದಿ

ರಸ್ತೆ ಅಪಘಾತ: ಉದ್ಯಮಿ ಬಿಜಿ ಪಾಟೀಲ್ ಪುತ್ರ ಸೇರಿ 3 ಸಾವು

ಪಂಡರಾಪುರದಲ್ಲಿರುವ ಸ್ನೇಹಿತರ ಕಾರ್ಖಾನೆಗೆ ಭೇಟಿ ನೀಡಿ ಕಲಬುರಗಿಗೆ ವಾಪಸ್ ಆಗುತ್ತಿದ್ದ ವೇಳೆ ಉದ್ಯಮಿ ಬಿಜಿ ಪಾಟೀಲ್ ಅವರ ಪುತ್ರನ ಕಾರು...

ಸೊಲ್ಲಾಪುರ: ಪಂಡರಾಪುರದಲ್ಲಿರುವ ಸ್ನೇಹಿತರ ಕಾರ್ಖಾನೆಗೆ ಭೇಟಿ ನೀಡಿ ಕಲಬುರಗಿಗೆ ವಾಪಸ್ ಆಗುತ್ತಿದ್ದ ವೇಳೆ ಉದ್ಯಮಿ ಬಿಜಿ ಪಾಟೀಲ್ ಅವರ ಪುತ್ರನ ಕಾರು ಅಪಘಾತಕ್ಕೀಡಾಗಿದ್ದು ಮೂವರು ಮೃತಪಟ್ಟಿದ್ದಾರೆ.

ಮಹಾರಾಷ್ಟ್ರದ ಸೊಲ್ಲಾಪುರದ ಬಳಿ ಕೆಎ 32, ಡಿ 777 ಸಂಖ್ಯೆ ಫಾರ್ಚುನರ್ ಕಾರು ಹಾಗೂ ಕ್ಯಾಂಟರ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇದರಲ್ಲಿದ್ದ ಬಿಜಿ ಪಾಟೀಲ್ ಅವರ ಪುತ್ರ 33 ವರ್ಷದ ಅಮಿತ್ ಪಾಟೀಲ್, ವ್ಯವಸ್ಥಾಪಕ 45 ವರ್ಷದ ಸಂತೋಷ್ ಹಾಗೂ 50 ಸುಭಾಷ್ ಕೋರ್ವಾರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಪಘಾತದ ವೇಳೆ ಕಾರು ಚಾಲಕ ಶರಣುಗೆ ಎಂಬುವರು ಕಾರು ಚಾಲನೆ ಮಾಡದೇ ಬಿಜಿ ಪಾಟೀಲ್ ಅವರ ಪುತ್ರ ಅಮಿತ್ ಪಾಟೀಲ್ ಕಾರು ಚಲಾಯಿಸುತ್ದಿದ್ದರು ಎಂದು ತಿಳಿದುಬಂದಿದೆ. ಇದೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಅಪಘಾತದಲ್ಲಿ ಶರಣುಗೆ ತೀವ್ರ ಗಾಯಗಳಾಗಿದ್ದು, ಸೊಲ್ಲಾಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT