ವೈ.ಭಾಸ್ಕರ್‌ರಾವ್ ರಾಜೀನಾಮೆ ಆಗ್ರಹಿಸಿ ರಾಜಭವನಕ್ಕೆ ಮುತ್ತಿಗೆ ಹಾಕಿದ ವಕೀಲರು 
ಜಿಲ್ಲಾ ಸುದ್ದಿ

ವೈ.ಭಾಸ್ಕರ್‌ರಾವ್ ರಾಜೀನಾಮೆ ಆಗ್ರಹಿಸಿ ರಾಜಭವನಕ್ಕೆ ಮುತ್ತಿಗೆ ಹಾಕಿದ ವಕೀಲರು

ಕರ್ನಾಟಕ ಲೋಕಾಯುಕ್ತದಲ್ಲಾದ ಭ್ರಷ್ಟಚಾರ ವಿರೋಧಿಸಿ ಬೆಂಗಳೂರು ವಕೀಲರ ಸಂಘಗಳ ಒಕ್ಕೂಟವು ಗುರುವಾರ ರಾಜಭವನಕ್ಕೆ ಮುತ್ತಿಗೆ ಹಾಕಿತು...

ಬೆಂಗಳೂರು: ಕರ್ನಾಟಕಲೋಕಾಯುಕ್ತದಲ್ಲಾದ ಭ್ರಷ್ಟಚಾರ ವಿರೋಧಿಸಿ ಬೆಂಗಳೂರು ವಕೀಲರ ಸಂಘಗಳ ಒಕ್ಕೂಟವು ಗುರುವಾರ ರಾಜಭವನಕ್ಕೆಮುತ್ತಿಗೆ ಹಾಕಿತು.

ಭ್ರಷ್ಟಾಚಾರನಿಯಂತ್ರಿಸುವ ಲೋಕಾಯುಕ್ತ ಸಂಸ್ಥೆಯಲ್ಲೇ ಭ್ರಷ್ಟಾಚಾರ ನಡೆದಿದ್ದು, ನ್ಯಾಯಮೂರ್ತಿವೈ.ಭಾಸ್ಕರ್ ರಾವ್ ಅವರ ಪುತ್ರ ಅಶ್ನಿನ್ ರಾವ್ ಅವರು ಲೋಕಾಯುಕ್ತ ಕಚೇರಿಯಲ್ಲಿ ಮತ್ತು ಲೋಕಾಯುಕ್ತನಿವಾಸದಲ್ಲಿ ಅಧಿಕಾರಿಗಳನ್ನು ಬೆದರಿಸಿ ಹಣ ವಸೂಲಿ ಮಾಡಿದ್ದಾರೆ. ಈ ಕುರಿತಂತೆ ವಕೀಲರ ಸಂಘ ಪ್ರತಿಭಟನೆನಡೆಸುತ್ತಿದ್ದರೂ ಭಾಸ್ಕರ್ ರಾವ್ ಮಾತ್ರ ಯಾವುದೇ ಪ್ರತಿಕ್ರಿಯನೀಡದೆ ಏನೂ ತಿಳಿಯದಂತಿದ್ದಾರೆ. ಹೀಗಾಗಿ ರಾಜ್ಯಪಾಲರು ಕೂಡಲೇ ಪ್ರಕರಣಸಂಬಂಧ ಮಧ್ಯಪ್ರವೇಶ ಮಾಡಬೇಕೆಂದು ಆಗ್ರಹಿಸಿದರು.

ಪ್ರತಿಭಟನೆವೇಳೆ ವಕೀಲರ ಸಂಘ ಲೋಕಾಯುಕ್ತ ನ್ಯಾಯಮೂರ್ತಿ ಭಾಸ್ಕರ್ ರಾವ್ ರಾಜೀನಾಮೆ ನೀಡಬೇಕು ಆಗ್ರಹಿಸಿದ್ದು, ಲೋಕಾಯುಕ್ತಭ್ರಷ್ಟಾಚಾರ ಪ್ರಕರಣವನ್ನು ಸಿಬಿಐ ತನಿಖೆಗೊಪ್ಪಿಸುವಂತೆ ಒತ್ತಾಯಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT