ವೈ.ಭಾಸ್ಕರ್‌ರಾವ್ ರಾಜೀನಾಮೆ ಆಗ್ರಹಿಸಿ ರಾಜಭವನಕ್ಕೆ ಮುತ್ತಿಗೆ ಹಾಕಿದ ವಕೀಲರು 
ಜಿಲ್ಲಾ ಸುದ್ದಿ

ವೈ.ಭಾಸ್ಕರ್‌ರಾವ್ ರಾಜೀನಾಮೆ ಆಗ್ರಹಿಸಿ ರಾಜಭವನಕ್ಕೆ ಮುತ್ತಿಗೆ ಹಾಕಿದ ವಕೀಲರು

ಕರ್ನಾಟಕ ಲೋಕಾಯುಕ್ತದಲ್ಲಾದ ಭ್ರಷ್ಟಚಾರ ವಿರೋಧಿಸಿ ಬೆಂಗಳೂರು ವಕೀಲರ ಸಂಘಗಳ ಒಕ್ಕೂಟವು ಗುರುವಾರ ರಾಜಭವನಕ್ಕೆ ಮುತ್ತಿಗೆ ಹಾಕಿತು...

ಬೆಂಗಳೂರು: ಕರ್ನಾಟಕಲೋಕಾಯುಕ್ತದಲ್ಲಾದ ಭ್ರಷ್ಟಚಾರ ವಿರೋಧಿಸಿ ಬೆಂಗಳೂರು ವಕೀಲರ ಸಂಘಗಳ ಒಕ್ಕೂಟವು ಗುರುವಾರ ರಾಜಭವನಕ್ಕೆಮುತ್ತಿಗೆ ಹಾಕಿತು.

ಭ್ರಷ್ಟಾಚಾರನಿಯಂತ್ರಿಸುವ ಲೋಕಾಯುಕ್ತ ಸಂಸ್ಥೆಯಲ್ಲೇ ಭ್ರಷ್ಟಾಚಾರ ನಡೆದಿದ್ದು, ನ್ಯಾಯಮೂರ್ತಿವೈ.ಭಾಸ್ಕರ್ ರಾವ್ ಅವರ ಪುತ್ರ ಅಶ್ನಿನ್ ರಾವ್ ಅವರು ಲೋಕಾಯುಕ್ತ ಕಚೇರಿಯಲ್ಲಿ ಮತ್ತು ಲೋಕಾಯುಕ್ತನಿವಾಸದಲ್ಲಿ ಅಧಿಕಾರಿಗಳನ್ನು ಬೆದರಿಸಿ ಹಣ ವಸೂಲಿ ಮಾಡಿದ್ದಾರೆ. ಈ ಕುರಿತಂತೆ ವಕೀಲರ ಸಂಘ ಪ್ರತಿಭಟನೆನಡೆಸುತ್ತಿದ್ದರೂ ಭಾಸ್ಕರ್ ರಾವ್ ಮಾತ್ರ ಯಾವುದೇ ಪ್ರತಿಕ್ರಿಯನೀಡದೆ ಏನೂ ತಿಳಿಯದಂತಿದ್ದಾರೆ. ಹೀಗಾಗಿ ರಾಜ್ಯಪಾಲರು ಕೂಡಲೇ ಪ್ರಕರಣಸಂಬಂಧ ಮಧ್ಯಪ್ರವೇಶ ಮಾಡಬೇಕೆಂದು ಆಗ್ರಹಿಸಿದರು.

ಪ್ರತಿಭಟನೆವೇಳೆ ವಕೀಲರ ಸಂಘ ಲೋಕಾಯುಕ್ತ ನ್ಯಾಯಮೂರ್ತಿ ಭಾಸ್ಕರ್ ರಾವ್ ರಾಜೀನಾಮೆ ನೀಡಬೇಕು ಆಗ್ರಹಿಸಿದ್ದು, ಲೋಕಾಯುಕ್ತಭ್ರಷ್ಟಾಚಾರ ಪ್ರಕರಣವನ್ನು ಸಿಬಿಐ ತನಿಖೆಗೊಪ್ಪಿಸುವಂತೆ ಒತ್ತಾಯಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜಮ್ಮು- ಕಾಶ್ಮೀರ: ಬುಡ್ಗಾಮ್‌ ಎನ್ ಕೌಂಟರ್ ನಲ್ಲಿ ಉಗ್ರನ ಹತ್ಯೆ; AK ರೈಫಲ್ ಮತ್ತಿತರ ಶಸ್ತ್ರಾಸ್ತ್ರಗಳು ವಶ!

10 ದಿನಗಳ ಬಳಿಕ ಸುರಂಗದಿಂದ ಕಾರ್ಮಿಕರ ಪವಾಡ ಸದೃಶ ರಕ್ಷಣೆ; ‘ಜಗತ್ತು ಈವರೆಗೆ ಕಂಡು ಕೇಳರಿಯದ ರಕ್ಷಣಾ ಕಾರ್ಯಾಚರಣೆ’; ತಜ್ಞ Arnold Dix

ಬೋನ್ ಇಟ್ಟಿದ್ದು ಹೆಣ್ಣಿಗೆ, ಸೆರೆಯಾಗಿದ್ದು 'ಗಂಡು': ಅರಣ್ಯ ಇಲಾಖೆಗೇ ಶಾಕ್, ಚಿರತೆ ಸೆರೆ ಕಾರ್ಯಾಚರಣೆಗೆ ಭಾರಿ ಟ್ವಿಸ್ಟ್!

ದೆಹಲಿಯಲ್ಲಿ ಭಾರಿ ಮಳೆ: ಇಂದಿರಾಗಾಂಧಿ ವಿಮಾನ ನಿಲ್ದಾಣ ಜಲಾವೃತ: ವಿಮಾನಗಳ ಮಾರ್ಗ ಬದಲಾವಣೆ; IMD ರೆಡ್ ಅಲರ್ಟ್ ಘೋಷಣೆ, Video

ಉತ್ತರ ಪ್ರದೇಶ: CJP ಪ್ರತಿಭಟನಾಕಾರರ ತಂದೆಯ ಮೇಲೆ ಹಲ್ಲೆ; ಹಿಂದುತ್ವ influencer ಸ್ವತಂತ್ರ ಭಾರಧ್ವಾಜ್ ಬಂಧನ