ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ 
ಜಿಲ್ಲಾ ಸುದ್ದಿ

ರೈತರ ಆತ್ಮಹತ್ಯೆ: ಅಧಿವೇಶನದ ಬಳಿಕ ರಾಜ್ಯಕ್ಕೆ ಭೇಟಿ ನೀಡಲಿರುವ ರಾಹುಲ್

ರಾಜ್ಯದಲ್ಲಿ ಹೆಚ್ಚುತ್ತಿರುವ ರೈತರ ಆತ್ಮಹತ್ಯೆ ಪ್ರಕರಣ ಹಿನ್ನೆಲೆಯಲ್ಲಿ ನೊಂದ ರೈತ ಕುಟುಂಬಗಳಿಗೆ ಸಾಂತ್ವನ ಹೇಳಲು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ವಿಧಾನ ಮಂಡಲದ ಅಧಿವೇಶನದ ಬಳಿಕ ಕರ್ನಾಟಕಕ್ಕೆ ಆಗಮಿಸುವ ಸಾಧ್ಯತೆ ಇದೆ...

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ರೈತರ ಆತ್ಮಹತ್ಯೆ ಪ್ರಕರಣ ಹಿನ್ನೆಲೆಯಲ್ಲಿ ನೊಂದ ರೈತ ಕುಟುಂಬಗಳಿಗೆ ಸಾಂತ್ವನ ಹೇಳಲು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ವಿಧಾನ
ಮಂಡಲದ ಅಧಿವೇಶನದ ಬಳಿಕ ಕರ್ನಾಟಕಕ್ಕೆ ಆಗಮಿಸುವ ಸಾಧ್ಯತೆ ಇದೆ.

ಕಾಂಗ್ರೆಸ್‍ನ ಉನ್ನತ ಮೂಲಗಳ ಪ್ರಕಾರ, ಇದಕ್ಕೆ ಪೂರಕವಾಗಿ ಎಐಸಿಸಿ ಕಾರ್ಯದರ್ಶಿ ಡಾ. ಚಲ್ಲ ಕುಮಾರ್ ಸೋಮವಾರ ಬೆಳಗ್ಗೆ ಬೆಂಗಳೂರಿಗೆ ಆಗಮಿಸಿದ್ದು, ರೈತರ ಆತ್ಮಹತ್ಯೆ ಪ್ರಕರಣ ಸಂಬಂಧ ಸರ್ಕಾರ ಮತ್ತು ಪಕ್ಷದಿಂದ ಪ್ರತ್ಯೇಕ ಮಾಹಿತಿ ಪಡೆದಿದ್ದಾರೆ. ಮೈಸೂರು, ಯಾದಗಿರಿ ಅಥವಾ ಮಂಡ್ಯ ಜಿಲ್ಲೆಗಳ ಪೈಕಿ ಒಂದು ಕಡೆ ಭೇಟಿ ನೀಡುವ ಸಾಧ್ಯತೆ ಇದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT